ರಾಜಕಾರಣಿಗಳ ಸಂಪತ್ತಿಗೆ ಹಿಡಿತವೇಕಿಲ್ಲ?: ಸು.ಕೋ.


Team Udayavani, Sep 7, 2017, 7:00 AM IST

rajakarani.jpg

ಹೊಸದಿಲ್ಲಿ: “ರಾಜಕೀಯ ನೇತಾರರ ಸಂಪತ್ತು ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸುವ ಬಗ್ಗೆ ಯಾವುದೇ ಕ್ರಮಗಳು ಏಕಿಲ್ಲ’ ?

ಹೀಗೆಂದು ಕೇಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಿದ್ದು ಸುಪ್ರೀಂ ಕೋರ್ಟ್‌. ಈ ಬಗ್ಗೆ ಕೇಂದ್ರ ಯಾಕೆ ಮೌನ ವಹಿಸಿದೆ ಎಂದು ನ್ಯಾಯಮೂರ್ತಿ ಜೆ. ಚಲಮೇಶ್ವರ್‌ ಅವರನ್ನೊಳಗೊಂಡ ನ್ಯಾಯಪೀಠ ಪ್ರಶ್ನಿಸಿದೆ. ಚುನಾ ವಣೆಯಲ್ಲಿ ಹಣ ಬಲ ಹೆಚ್ಚಾಗುತ್ತಿದೆ. ಚುನಾವಣಾ ಸುಧಾರಣೆಯಾಗಬೇಕೆಂದು ಸರಕಾರವೇ ಹಲವು ಸಂದರ್ಭಗಳಲ್ಲಿ ವಾದಿಸುತ್ತಿದೆ. ಆದರೆ ರಾಜಕೀಯ ನೇತಾರರ ಸಂಪತ್ತು ವೃದ್ಧಿಯಾಗುತ್ತಿರುವ ಬಗ್ಗೆ ನಿಯಂತ್ರಣ ಹೇರದೆ ಮೌನವಾಗಿರುವುದು ಅಚ್ಚರಿ ತಂದಿದೆ ಎಂದು ನ್ಯಾ| ಚಲಮೇಶ್ವರ್‌ ಪ್ರಶ್ನಿಸಿದ್ದಾರೆ.

“ಇದುವೇ ಏನು ಭಾರತ ಸರಕಾರದ ನಿಲುವು? ಏನು ಕ್ರಮ ಕೈಗೊಂಡಿದ್ದೀರಿ? ಸೆ.12ರ ಒಳಗೆ  ಸರಕಾರ ಆದಾಯ ತೆರಿಗೆ ಇಲಾಖೆ ವತಿಯಿಂದ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು’ ಎಂದು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪಿ.ಎಸ್‌. ನರಸಿಂಹ ಅವರಿಗೆ ನ್ಯಾಯಪೀಠ ಸೂಚಿಸಿದೆ.

ಕೆಲವು ರಾಜಕಾರಣಿಗಳ ಸಂಪತ್ತು ಒಂದು ಚುನಾವಣೆಯಿಂದ ಮತ್ತೂಂದು ಚುನಾವಣೆಯ ಅವಧಿಯಲ್ಲಿ ಶೇ. 500 ಏರಿಕೆಯಾಗಿದೆ. ಅದರ ವಿರುದ್ಧ ಏಕೆ ಕ್ರಮವಿಲ್ಲವೆಂದು ಕೋರ್ಟ್‌ ಪ್ರಶ್ನಿಸಿದೆ. 

“ನಾವು ಕೇಳಿದ ಮಾಹಿತಿಯನ್ನಾದರೂ ಮಂಗಳ ವಾರ ಬೆಳಗ್ಗೆ 10.30ರ ಒಳಗಾಗಿ ಕೋರ್ಟ್‌ಗೆ ಸಲ್ಲಿಕೆ ಮಾಡಿ. ಅದನ್ನಾದರೂ ಮಾಡಲು ಸಾಧ್ಯವಿಲ್ಲವೇ?’ ಎಂದು ನ್ಯಾಯಮೂರ್ತಿ ಕಠಿನವಾಗಿಯೇ ಆಕ್ಷೇಪಿಸಿದ್ದಾರೆ.

ಅನಾಮಧೇಯ ಆದಾಯ ಮೂಲ: ಬಿಜೆಪಿ ಫ‌ಸ್ಟ್‌ , ಕಾಂಗ್ರೆಸ್‌ ಸೆಕೆಂಡ್‌
ಅನಾಮಧೇಯ ಮೂಲಗಳಿಂದ ಆದಾಯ ಪಡೆಯುವಲ್ಲಿ  ಬಿಜೆಪಿ ಮೊದಲ ಸ್ಥಾನದಲ್ಲಿದೆ. ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದೆ. ದಿಲ್ಲಿಯಲ್ಲಿರುವ ಅಸೋಸಿಯೇಶನ್‌ ಫಾರ್‌ ಡೆಮಾಕ್ರಟಿಕ್‌ ರಿಫಾಮ್ಸ್‌ì ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. 2015-16ನೇ ಸಾಲಿನಲ್ಲಿ ಬಿಜೆಪಿಗೆ 461 ಕೋ. ರೂ. (ಶೇ. 81) ಮತ್ತು ಕಾಂಗ್ರೆಸ್‌ಗೆ 186 ಕೋ. ರೂ. (ಶೇ. 71) ಆದಾಯ ಬಂದಿದೆ. ಒಟ್ಟು  646.82 ಕೋಟಿ ರೂ. ಆದಾಯ ಬಂದಿದೆ ಎಂದು ಹೇಳಿದೆ.

2015-16ನೇ ಸಾಲಿನಲ್ಲಿ  ಬಿಜೆಪಿಗೆ 570.86 ಕೋಟಿ ರೂ. ಮತ್ತು ಕಾಂಗ್ರೆಸ್‌ಗೆ 261.56 ಕೋಟಿ ರೂ. ಆದಾಯ ಬಂದಿದೆ ಎಂದು ಘೋಷಿಸಿಕೊಂಡಿವೆ. ಕೇಂದ್ರ ಚುನಾವಣಾ ಆಯೋಗಕ್ಕೆ ಎರಡೂ ಪಕ್ಷಗಳು ನೀಡಿದ ಮಾಹಿತಿಯಲ್ಲಿ ಈ ಅಂಶಗಳು ಇವೆ. 

ಸಿಪಿಎಂ 107.48 ಕೋಟಿ ರೂ., ಬಿಎಸ್‌ಪಿ 47.39 ಕೋಟಿ ರೂ., ಟಿಎಂಸಿ 34.58 ಕೋಟಿ ರೂ., ಎನ್‌ಪಿಸಿ 9.14 ಕೋಟಿ ರೂ., ಮತ್ತು ಸಿಪಿಐ 2.18 ಕೋಟಿ ರೂ. ಆದಾಯ ಪಡೆದುಕೊಂಡಿವೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.