ಪ್ರಾರ್ಥನೆಗೆ ಮಸೀದಿ ಬೇಕೆ?
Team Udayavani, Sep 27, 2018, 6:00 AM IST
ನವದೆಹಲಿ: ಮಸೀದಿಯಲ್ಲಿಯೇ ಪ್ರಾರ್ಥನೆ ಮಾಡುವುದು ಇಸ್ಲಾಂನಲ್ಲಿ ಅಗತ್ಯವೇ ಎಂಬುದರ ವಿಚಾರಣೆಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಸಂಬಂಧ ಸುಪ್ರೀಂಕೋರ್ಟ್ ಗುರುವಾರ ತನ್ನ ನಿರ್ಧಾರ ಪ್ರಕಟಿಸಲಿದೆ. ಇದು ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣಕ್ಕೆ ಒಳಪಟ್ಟಿದ್ದು, ಈ ಅಂಶದ ಅಂತಿಮ ನಿರ್ಧಾರವು ರಾಮಜನ್ಮಭೂಮಿ ಪ್ರಕರಣದ ತೀರ್ಪಿನ ಮೇಲೂ ಪರಿಣಾಮ ಬೀರಬಹುದಾಗಿದೆ. ಸದ್ಯ ಸಿಜೆಐ ದೀಪಕ್ ಮಿಶ್ರಾ, ನ್ಯಾ. ಅಶೋಕ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ಒಳಗೊಂಡ ಮೂವರು ನ್ಯಾಯಮೂರ್ತಿಗಳಿರುವ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. 1994 ರಲ್ಲಿ ಪ್ರಕರಣವೊಂದರಲ್ಲಿ ನೀಡಿದ ತೀರ್ಪಿನ ಪ್ರಕಾರ, ಇಸ್ಲಾಂ ಧರ್ಮವನ್ನು ಅನುಸರಿಸಲು ಮಸೀದಿ ಪ್ರಮುಖ ಭಾಗವಲ್ಲ. ಪ್ರಾರ್ಥನೆಯನ್ನು ಎಲ್ಲಾದರೂ ಮಾಡಬಹುದು ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!