ದಾಖಲೆ ವೀರನಿಗೆ ಡಾಕ್ಟರೇಟ್‌!


Team Udayavani, May 22, 2017, 10:41 AM IST

doctarate.jpg

ಹೊಸದಿಲ್ಲಿ: ಎಂಬಿಎ ಡಿಗ್ರಿ ಪಡೆದು, ಸಂಬಳ ಬರುವ ಉದ್ಯೋಗ ಹಿಡಿದು ಅಥವಾ ಸ್ವಂತದ್ದೊಂದು ವ್ಯವಹಾರ ಆರಂಭಿಸಿ ಲೈಫ‌ಲ್ಲಿ ಸೆಟ್ಲ ಆಗೋರನ್ನ ನೋಡಿದ್ದೀರ. ಆದರೆ ನೀವೀಗ ಓದುತ್ತಿರುವುದು ಎಂಬಿಎ ಓದಿದ ಅನಂತರ ದಾಖಲೆ ಮೇಲೊಂದು ದಾಖಲೆ ಮಾಡಿ, ರೆಕಾರ್ಡ್‌ ಬ್ರೇಕಿಂಗ್‌ನಲ್ಲಿ ಡಾಕ್ಟರೇಟ್‌ ಪಡೆದ ದಾಖಲೆ ವೀರನ ಬಗ್ಗೆ!

ಬರೋಬ್ಬರಿ 180 ಕೆ.ಜಿ. ತೂಕದ ಬನ್‌, 14 ಅಡಿ ಉದ್ದ ಮತ್ತು 6 ಅಡಿ ಅಗಲದ ಜಗತ್ತಿನ ಅತಿ ದೊಡ್ಡ ಹೂರಣಕಡುಬು, 14,353 ಸಣ್ಣ ಸಣ್ಣ ಸಕ್ಕರೆ ಅಚ್ಚುಗಳಿಂದ ಮಾಡಿದ ಬೃಹತ್‌ ಶುಗರ್‌ ಕ್ಯೂಬ್‌ ಹಾಗೂ 32 ಚದರ ಅಡಿ ವಿಸ್ತೀರ್ಣದ “ಮಲ್ಪುವಾ’ ಎಂಬ ಸಿಹಿ ಖಾದ್ಯ! ಇವಿಷ್ಟೂ ಜೈಪುರದ ಪ್ರೊಫೆಸರ್‌ ಮನೋಜ್‌ ಶ್ರೀವಾಸ್ತವ್‌ ಅವರ, ಲಿಮ್ಕಾ ಗಿನ್ನೆಸ್‌ ವಿಶ್ವ ದಾಖಲೆಯ ಸ್ಯಾಂಪಲ್‌ಗಳು.

ಮಣಿಪಾಲ ವಿವಿಗೆ ಸೇರಿರುವ ಜೈಪುರದ ಸ್ಕೂಲ್‌ ಆಫ್ ಹೊಟೇಲ್‌ ಮ್ಯಾನೇಜೆ¾ಂಟ್‌ನ ಮುಖ್ಯಸ್ಥರಾಗಿರುವ ಶ್ರೀವಾಸ್ತವ್‌ ಎಂಬಿಎ ಪದವೀಧರರು. ಹೊಟೇಲ್‌ ಮ್ಯಾನೇಜೆ¾ಂಟ್‌ಗೆ ಸೇರಿದ ಅನಂತರ ಅವರ ಆಸಕ್ತಿ ವಿಶ್ವ ದಾಖಲೆಯತ್ತ ಹೊರಳಿದ್ದು, 2008ರಲ್ಲಿ 180 ಕಿಲೋ ತೂಕದ, ವಿಶ್ವದ ಅತಿ ದೊಡ್ಡ ಬ್ರೆಡ್‌ ಪೀಸ್‌ ತಯಾರಿಸಿ ಗಿನ್ನೆಸ್‌ ಪುಸ್ತಕ ಸೇರಿದರು. ಅನಂತರ ಜಗತ್ತಿನಲ್ಲೇ ಅತಿ ದೊಡ್ಡವು ಎನಿಸಿಕೊಳ್ಳುವಂತಹ ವಿವಿಧ ಖಾದ್ಯಗಳನ್ನು ತಯಾರಿಸಿ 8 ವಿಶ್ವ ದಾಖಲೆ ಗರಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಶ್ರೀವಾಸ್ತವ್‌ ಅವರ ಈ ಸಾಧನೆ ಮೆಚ್ಚಿದ ಬ್ರಿಟನ್‌ ಮೂಲದ ವರ್ಲ್ಡ್ ರೆಕಾರ್ಡ್ಸ್‌ ಯೂನಿವರ್ಸಿಟಿ ಇವರಿಗೆ ಡಾಕ್ಟರೇಟ್‌ ನೀಡಿದೆ. ಈ ಗೌರವಕ್ಕೆ ಪಾತ್ರರಾದ ಜಗತ್ತಿನ 13 ಮಂದಿಯಲ್ಲಿ ಶ್ರೀವಾಸ್ತವ್‌ ಕೂಡ ಒಬ್ಬರು ಎಂಬುದು ವಿಶೇಷ.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.