Watch; ಕುಗ್ರಾಮದ ರೈತನ ಕುರಿತ ಸಾಕ್ಷ್ಯಚಿತ್ರ “ಆಸ್ಕರ್” ಪ್ರಶಸ್ತಿಗೆ ಆಯ್ಕೆ; ಯಾರು ಈ ರೈತ?


Team Udayavani, Sep 18, 2019, 12:49 PM IST

Farmer

ಡೆಹ್ರಾಡೂನ್: ಉತ್ತರಾಖಂಡ್ ನ ಕುಗ್ರಾಮವೊಂದರ ರೈತನ ಬದುಕಿನ ಹೋರಾಟದ ಕುರಿತ ಸಾಕ್ಷ್ಯಚಿತ್ರ “ಮೋಟಿ ಬಾಗ್” ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

ಇದು ಉತ್ತರಾಖಂಡ್ ನ ಹಿಮಾಲಯದ ಬೆಟ್ಟಗಳಿಂದ ಆವೃತ್ತವಾಗಿರುವ ಕುಗ್ರಾಮವಾದ ಪೌರಿ ಗಾರ್ವಾಲ್ ಪ್ರದೇಶದ ರೈತ ವಿದ್ಯಾದತ್ತ ಎಂಬ ಜೀವನಗಾಥೆಯನ್ನು ಆಧರಿಸಿ “ಮೋಟಿ ಬಾಗ್” ಎಂಬ ಸಾಕ್ಷ್ಯಚಿತ್ರವನ್ನು ತಯಾರಿಸಲಾಗಿತ್ತು.

ಸಾಕ್ಷ್ಯಚಿತ್ರ ನಿರ್ದೇಶಕ ನಿರ್ಮಲ್ ಚಂದರ್ ದಾನ್ ಡ್ರಿಯಾಲ್ ಗೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಕ್ಷ್ಯಚಿತ್ರ ಯುವಪೀಳಿಗೆಗೆ ಪ್ರೇರಣೆಯಾಗಬಲ್ಲದು. ಯುವ ಜನಾಂಗ ತಮ್ಮ ಹಳ್ಳಿಯಲ್ಲೇ ಉಳಿದು ತಮ್ಮ ಸಮುದಾಯಕ್ಕಾಗಿ ಕಾರ್ಯನಿರ್ವಹಿಸುವ ಬಗ್ಗೆ ಅರಿವು ಮೂಡಿಸಲಿದೆ ಎಂದು ರಾವತ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲ ಕುಗ್ರಾಮಗಳಿಂದ ವಲಸೆ ಹೋಗುವುದನ್ನು ತಡೆಯಲು ಈ ಸಾಕ್ಷ್ಯ ಚಿತ್ರ ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

ವಿದ್ಯಾದತ್ತ್ ಎಂಬ ಶ್ರಮಜೀವಿ ರೈತ:

ಕುಗ್ರಾಮದಲ್ಲಿರುವ ವಿದ್ಯಾದತ್ತ ಎಂಬ 83 ವರ್ಷದ ರೈತ ತನ್ನ 5ಎಕರೆ ಜಾಗವನ್ನು ತೋಟವನ್ನಾಗಿ ಮಾಡುವಲ್ಲಿ ಶ್ರಮಿಸಿದ ಕಥಾನಕ ಇದು. ಈ ಇಳಿವಯಸ್ಸಿನಲ್ಲೂ ತಾವೇ ತೋಟದಲ್ಲಿ ಕೆಲಸ ಮಾಡುವ ಮೂಲಕ ದುಡಿಯುತ್ತಿದ್ದಾರೆ. ಇದೊಂದು ಆಧ್ಯಾತ್ಮಿಕದ ಹುರುಪು ಇದ್ದಂತೆ ಎಂಬುದು ವಿದ್ಯಾದತ್ತ ಅವರ ನುಡಿ. ಮೋಟಿ ಬಾಗ್ ನಲ್ಲಿ ಕಳೆದ ಹತ್ತು ವರ್ಷಗಳಿಂದ ನೇಪಾಳಿ ಕೆಲಸಗಾರರೊಂದಿಗೆ ಕೂಡಿ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ಬಹಳಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಅದರಲ್ಲಿ ಈ ತೋಟದಲ್ಲಿ ಪ್ರವಾಸಿಗರು ಉಳಿದುಕೊಳ್ಳಲು ಸಣ್ಣ, ಸಣ್ಣ ಕುಟೀರಗಳನ್ನು ನಿರ್ಮಾಣ ಮಾಡುವ ಅಭಿಲಾಷೆ ಇವರದ್ದಾಗಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.