AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

ಎಐ 'ಧ್ವನಿ ನಕಲು' ಬಳಸಿ ವಂಚನೆ ಪ್ರಕರಣ ಹೆಚ್ಚಳ

Team Udayavani, Mar 19, 2024, 6:47 AM IST

AI (3)

ಹೊಸದಿಲ್ಲಿ: ನಿಮಗೊಂದು ಫೋನ್‌ ಕರೆ ಬರುತ್ತದೆ. “ನಿಮ್ಮ ಮಗಳು ನಮ್ಮ ಬಳಿ ಯಿ ದ್ದಾಳೆ. ಆಕೆ ಜೀವಂತವಾಗಿ ಬೇಕೆಂ ದರೆ ಇಷ್ಟು ಲಕ್ಷ ಹಣ ರವಾನಿಸಿ’ ಎಂದು ವ್ಯಕ್ತಿಯೊಬ್ಬ ಬೆದರಿಕೆ ಹಾಕುತ್ತಾನೆ. ಜತೆಗೆ, “ಅಮ್ಮಾ ಕಾಪಾಡು’ ಎಂಬ ನಿಮ್ಮ ಮಗಳ ಧ್ವನಿಯೂ ಕೇಳಿಸುತ್ತದೆ!

ಗಾಬರಿಗೊಳ್ಳುವ ನೀವು, ಅಪಹರಣ ಕಾರ ಕೇಳಿದಷ್ಟು ಹಣ ರವಾನಿಸುತ್ತೀರಿ. ಆದರೆ ವಾಸ್ತವದಲ್ಲಿ ನಿಮ್ಮ ಮಗಳು ಕಿಡ್ನಾéಪ್‌ ಆಗಿರುವುದೇ ಇಲ್ಲ.

ಹೌದು. ಇತ್ತೀಚೆಗೆ ಕೃತಕ ಬುದ್ಧಿ ಮತ್ತೆ (ಎಐ) ಆಧರಿತ ಧ್ವನಿ ನಕಲು ಮಾಡುವ (ವಾಯ್ಸ ಕ್ಲೋನಿಂಗ್‌) ಸಾಫ್ಟ್ವೇರ್‌ ಬಳಸಿಕೊಂಡು ನಿಮ್ಮ ಪ್ರೀತಿಪಾತ್ರರ ಧ್ವನಿ ಯನ್ನೇ ನಕಲು ಮಾಡಿ “ಅಪಹರಣ’ದ ಹೆಸರಲ್ಲಿ ಹಣ ದೋಚುವ ವಂಚಕರ ಸಂಖ್ಯೆ ಹೆಚ್ಚುತ್ತಿದೆ. ಮಧ್ಯಪ್ರದೇಶ ಸೇರಿ ದಂತೆ ಹಲವೆಡೆ ಇಂಥ ಪ್ರಕರಣಗಳು ದಾಖಲಾಗಿವೆ ಎಂದು ಸೈಬರ್‌ಕ್ರೈಂ ತಜ್ಞ, ನಿವೃತ್ತ ಐಪಿಎಸ್‌ ಅಧಿಕಾರಿ ತ್ರಿವೇಣಿ ಸಿಂಗ್‌ ಹೇಳಿದ್ದಾರೆ.

ಧ್ವನಿ ಮಾದರಿ ಎಲ್ಲಿ ಸಿಗುತ್ತದೆ? ದೇಶದಲ್ಲಿ ಶೇ.53ಕ್ಕಿಂತ ಹೆಚ್ಚಿನ ಯುವ ಜನತೆ ವಾರದಲ್ಲಿ 1ಬಾರಿ ಯಾದರೂ ಜಾಲತಾಣ ಗಳಲ್ಲಿ ತಮ್ಮ ಧ್ವನಿ ಹಂಚಿಕೊ ಳ್ಳುತ್ತಾರೆ. ಕೇವಲ 3 ಸೆಕೆಂಡು ಧ್ವನಿ ಮಾದರಿ ಸಿಕ್ಕರೆ, ಶೇ.85ರಷ್ಟು ಸಾಮತ್ಯೆ ಇರುವ ಮೂಲಧ್ವನಿ ಮರುಸೃಷ್ಟಿ ಸಾಧ್ಯ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.