ಜೆ.ಎನ್.ಯು.ವನ್ನು ನಿರಾಶ್ರಿತರ ಶಿಬಿರವನ್ನಾಗಿಸಬೇಡಿ; ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಸೂಚನೆ


Team Udayavani, Feb 29, 2020, 4:16 PM IST

JNU-730

ನವದೆಹಲಿ: ಇತ್ತೀಚೆಗೆ ನಗರದಲ್ಲಿ ನಡೆದ ಹಿಂಸಾಚಾರದಲ್ಲಿ ಮನೆ ಮಠಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವವರನ್ನು ಆಶ್ರಯ ಪಡೆದುಕೊಳ್ಳಲು ಜವಹರಲಾಲ್ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಗೆ ಆಹ್ವಾನಿಸದಂತೆ ಇಲ್ಲಿನ ವಿದ್ಯಾರ್ಥಿಗಳಿಗೆ ಜೆ.ಎನ್.ಯು. ಉಪ ಕುಲಪತಿ ಜಗದೀಶ್ ಕುಮಾರ್ ಅವರು ಸಲಹೆ ನೀಡಿದ್ದಾರೆ.

‘ದೆಹಲಿಯಲ್ಲಿ ಶಾಂತಿ ಮತ್ತು ಸೌಹಾರ್ಧತೆ ನೆಲೆಗೊಳ‍್ಳುವುದು ಅತೀ ಮುಖ್ಯವಾಗಿದೆ ಮತ್ತು ಹಿಂಸಾಚಾರದಲ್ಲಿ ಸಂತ್ರಸ್ತರಾದವರಿಗೆ ಎಲ್ಲಾ ರೀತಿಯ ಸಹಾಯಗಳನ್ನು ನೀಡುವುದು ಮಾನವೀಯತೆಯೂ ಹೌದು. ಆದರೆ ನಮ್ಮ ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳು ಕೆಲ ನಿರಾಶ್ರಿತರನ್ನು ಕ್ಯಾಂಪಸ್ ನಲ್ಲಿ ಬಂದು ಇರುವಂತೆ ಆಹ್ವಾನಿಸಿದ್ದಾರೆ. ಜನವರಿಯಲ್ಲಿ ನಡೆದಿದ್ದ ಅಹಿತಕರ ಘಟನೆಗಳ ಸಂದರ್ಭದಲ್ಲಿ ಹೊರಗಿನವರು ಕ್ಯಾಂಪಸ್ ಗೆ ಬಂದಿದ್ದರು ಮತ್ತು ಅಂದಿನ ಘಟನೆಗಳಿಗೆ ಅವರೇ ಕಾರಣ ಎಂದು ಆರೋಪ ಮಾಡಿದ್ದ ವಿದ್ಯಾರ್ಥಿಗಳೇ ಇಂದು ಹೊರಗಿನವರನ್ನು ಕ್ಯಾಂಪಸ್ ನಲ್ಲಿ ಬಂದು ಇರುವಂತೆ ಹೇಳುತ್ತಿದ್ದಾರೆ’ ಎಂದು ಜಗದೀಶ್ ಕುಮಾರ್ ಎ.ಎನ್.ಐ. ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಗಲಭೆ ಸಂತ್ರಸ್ತರಿಗೆ ಮಾನವೀಯ ನೆರವು ನಿಡುವುದರಲ್ಲಿ ಯಾವುದೇ ಅಪರಾಧವಿಲ್ಲ ಆದರೆ ಇದೇ ಸಂದರ್ಭದಲ್ಲಿ ಕ್ಯಾಂಪಸ್ ನ ಭದ್ರತೆ ಮತ್ತು ಸುರಕ್ಷತೆಯೂ ಅಷ್ಟೇ ಮುಖ್ಯವಾದುದು ಎಂದು ಜಗದೀಶ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ದೆಹಲಿ ಹಿಂಸಾಚಾರ ಪೀಡಿತರನ್ನು ಕ್ಯಾಂಪಸ್ ನಲ್ಲಿ ಬಂದು ಇರುವಂತೆ ಕರೆ ನೀಡುವಂತಿಲ್ಲ ಎಂದು ಕಾಲೇಜು ಆಡಳಿತ ಮಂಡಳಿಯು ಸೂಚನೆ ಹೊರಡಿಸಿದ ಒಂದು ದಿನದ ಬಳಿಕ ಜಗದೀಶ್ ಅವರ ಈ ಅಭಿಪ್ರಾಯ ಹೊರಬಿದ್ದಿದೆ.

ಟಾಪ್ ನ್ಯೂಸ್

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.