ಚೀನ ಮೊಬೈಲ್‌ ಬಳಕೆ ಬೇಡ; ಯೋಧರಿಗೆ ಮಿಲಿಟರಿ ಇಂಟೆಲಿಜೆನ್ಸ್‌ ಸುತ್ತೋಲೆ

ಮಾಸಾಂತ್ಯದ ಒಳಗೆ ನಿಯಮ ಜಾರಿಗೆ ಸಲಹೆ

Team Udayavani, Mar 9, 2023, 7:55 AM IST

ಚೀನ ಮೊಬೈಲ್‌ ಬಳಕೆ ಬೇಡ; ಯೋಧರಿಗೆ ಮಿಲಿಟರಿ ಇಂಟೆಲಿಜೆನ್ಸ್‌ ಸುತ್ತೋಲೆ

ಹೊಸದಿಲ್ಲಿ: ಭಾರತ ಮತ್ತು ಚೀನ ಗಡಿ ತಂಟೆ ಮುಂದುವರಿದಿರುವಂತೆಯೇ ಆ ದೇಶದ ಕಂಪೆನಿಗಳು ಉತ್ಪಾದಿಸುವ ಮೊಬೈಲ್‌ಗ‌ಳನ್ನು ಬಳಕೆ ಮಾಡಬಾರದು ಎಂದು ಮುನ್ನೆಚ್ಚರಿಕೆಯ ಸುತ್ತೋಲೆ ರವಾನೆಯಾಗಿದೆ. ಮಿಲಿಟರಿ ಇಂಟೆಲಿ ಜೆನ್ಸ್‌ ಈ ಎಚ್ಚರಿಕೆ ನೀಡಿದೆ.

2020ರಲ್ಲಿ ಚೀನ ಕಂಪೆನಿಗಳು ತಯಾರಿಸಿದ ಮೊಬೈಲ್‌ಗ‌ಳು ಮತ್ತು ಆ್ಯಪ್‌ಗ್ಳಿಂದಾಗಿ ರಕ್ಷಣೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಸೋರಿಕೆಯಾದ ಬಳಿಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾ ಗುತ್ತಿತ್ತು.

ಗಾಲ್ವನ್‌ ಗಲಾಟೆಯ ಬಳಿಕ ಚೀನ ವಿರುದ್ಧ ಕೇಂದ್ರ ಸರಕಾರ ಕಠಿನ ನಿಲುವು ತಳೆದಿದೆ. ಒನ್‌ಪ್ಲಸ್‌, ಒಪ್ಪೊ, ರಿಯಲ್‌ಮೀ ಹಾಗೂ ಇನ್ನೂ ಇತರ 11 ಪ್ರಮುಖ ಮೊಬೈಲ್‌ ಬ್ರಾಂಡ್‌ಗಳನ್ನು ಬಳಸದಂತೆ ಸೂಚಿಸಲಾಗಿದೆ ಎಂದು “ನ್ಯೂಸ್‌18′ ವರದಿ ಮಾಡಿದೆ.

ಗಡಿ ಪ್ರದೇಶಗಳಲ್ಲಿ ಇರುವ ಯೋಧರು, ಅವರ ಕುಟುಂಬಗಳು ಚೀನ ಮೊಬೈಲ್‌ಗ‌ಳನ್ನು ಬಳಸಬಾರದು. 31ರ ಒಳಗಾಗಿ ಚೀನಿ ಕಂಪೆನಿಗಳ ಮೊಬೈಲ್‌ ಬಳಕೆ ತ್ಯಜಿಸಬೇಕು. ಅನ್ಯ ಕಂಪೆನಿಗಳ ಮೊಬೈಲ್‌ ಖರೀದಿಗೆ ಸಲಹೆ ಮಾಡಲಾಗಿದೆ.

ಪಾಕ್‌ ಏಜೆಂಟರಿಗ್‌ ಸಿಮ್‌: ಐವರ ಬಂಧನ
ಪಾಕಿಸ್ಥಾನ ಏಜೆಂಟರಿಗೆ ಗುಪ್ತಚರರಿಗೆ ಸಿಮ್‌ಗಳನ್ನು, ಮೊಬೈಲ್‌ಗ‌ಳನ್ನು ಪೂರೈಸುತ್ತಿದ್ದ ಅಸ್ಸಾಂ ನಾಗಾಂವ್‌, ಮಾರಿಗಾಂವ್‌ ಜಿಲ್ಲೆಗಳಿಗೆ ಸೇರಿದ ಐವರನ್ನು ಬಂಧಿಸಲಾಗಿದೆ.

ಮಂಗಳವಾರ ತಡರಾತ್ರಿ ನಡೆದ ದಿಢೀರ್‌ ಪೊಲೀಸ್‌ ಕಾರ್ಯಾಚರಣೆಯಲ್ಲಿ 18 ಮೊಬೈಲ್‌, 136 ಸಿಮ್‌ಗಳು, ಇತರ ವಸ್ತುಗಳನ್ನು ಅಸ್ಸಾಂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ವಿದೇಶಿ ರಾಯಭಾರಿ ಕಚೇರಿಯೊಂದಕ್ಕೆ ರಕ್ಷಣ ಮಾಹಿತಿಗಳನ್ನು ರವಾನಿಸುತ್ತಿದ್ದ ಮೊಬೈಲ್‌ ಕೂಡ ಸೇರಿದೆ ಎಂದು ಅಸ್ಸಾಂ ಪೊಲೀಸ್‌ ವಕ್ತಾರ ಪ್ರಶಾಂತ ಭುಯಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.