ಕಡತಗಳ ಪುಟ ತಿರುಗಿಸಲು ಎಂಜಲು ಬಳಸಬೇಡಿ: ಅಧಿಕಾರಿಗಳಿಗೆ ಸರಕಾರದ ಆದೇಶ
Team Udayavani, Feb 24, 2020, 9:28 AM IST
ಲಕ್ನೋ: ದೊಡ್ಡ ದೊಡ್ಡ ಕಡತಗಳ, ಪುಸ್ತಕಗಳ ಪುಟ ತಿರುಗಿಸಲು ಎಂಜಲು ಬಳಸುವುದನ್ನು ನಾವು ನೋಡಿದ್ದೇವೆ. ಆದರೆ ಇದೀಗ ಕಡತಗಳ ಪುಟ ತಿರುಗಿಸಲು ಎಂಜಲು ಬಳಸದಂತೆ ಉತ್ತರ ಪ್ರದೇಶದ ರಾಯ್ ಬರೇಲಿಯ ಸಿಇಓ ತನ್ನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹೀಗೆ ಎಂಜಲು ಬಳಸಿ ಪುಟ ತಿರುಗಿಸುವ ಕಾರಣದಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುವುದಿಂದ ಸಿಇಓ ಅಭಿಷೇಕ್ ಗೋಯಲ್ ಈ ಆದೇಶ ಹೊರಡಿಸಿದ್ದಾರೆ.
ಅಧಿಕಾರಿಗಳು ಎಂಜಲು ಬಳಸಿ ಪುಟ ತಿರುಗಿಸುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಜಿಲ್ಲಾ ಮಟ್ಟದ ಮತ್ತು ಬ್ಲಾಕ್ ಮಟ್ಟದ ಎಲ್ಲಾ ಅಧಿಕಾರಿಗಳು ನೀರು ಸ್ಪಾಂಜ್ ಗಳನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು. ಇದಿರಿಂದ ಎಂಜಲಿನಿಂದ ಪುಟ ತಿರುಗಿಸುವುದು ತಪ್ಪುತ್ತದೆ. ಮತ್ತು ರೋಗ ಹರಡುವುದನ್ನು ಕಡಿಮೆ ಮಾಡಬಹದು ಎಂದು ಅಭಿಷೇಕ್ ಗೋಯಲ್ ಆದೇಶದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ