ದಕ್ಷಿಣದಲ್ಲಿ ಇಳಿಮುಖ, ಉತ್ತರದಲ್ಲಿ ಮತ್ತೆ ಅಬ್ಬರ


Team Udayavani, Aug 18, 2019, 6:05 AM IST

dakshina-ilimuka

ಹೊಸದಿಲ್ಲಿ: ದಕ್ಷಿಣದಲ್ಲಿ ಅಬ್ಬರಿಸಿ ಅಪಾರ ಸಾವು- ನೋವು, ಆಸ್ತಿ ಪಾಸ್ತಿ ಹಾನಿಗೆ ಕಾರಣನಾದ ಮಳೆರಾಯ ಉತ್ತರದಲ್ಲಿ ತನ್ನ ಪ್ರತಾಪ ಮುಂದುವರಿಸಿದ್ದಾನೆ. ದಿಲಿ, ಹಿಮಾಚಲ ಪ್ರದೇಶ, ಪಂಜಾಬ್‌, ಪಶ್ಚಿಮ ಬಂಗಾಲ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಶನಿವಾರ ಭಾರೀ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ದಿಲ್ಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟಕ್ಕೇರುತ್ತಿದ್ದು, ಭಾಕ್ರಾ ಅಣೆಕಟ್ಟಿನಿಂದ ಹೆಚ್ಚುವರಿ ನೀರು ಹೊರಬಿಡಲಾಗುತ್ತಿರುವ ಕಾರಣ ಪಂಜಾಬ್‌ನಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ರಾಜಸ್ಥಾನದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಚಂಬಲ್‌ ನದಿಯು ಅಪಾಯದ ಮಟ್ಟ ಮೀರಿ ಹರಿಯ ಲಾರಂಭಿಸಿದೆ.

ದಿಢೀರ್‌ ಪ್ರವಾಹ: ಹಿಮಾಚಲ ಪ್ರದೇಶದಲ್ಲಿ ಶನಿವಾರ ಭಾರೀ ಮಳೆಯಿಂದಾಗಿ ದಿಢೀರ್‌ ಪ್ರವಾಹ ಉಂಟಾಗಿದೆ. ಕಾಂಗ್ರಾ ಜಿಲ್ಲೆಯಲ್ಲಿ ಶನಿವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಿಢೀರ್‌ ಪ್ರವಾಹದಿಂದಾಗಿ ಪಲಾಂಪುರ್‌ನಲ್ಲಿ ಸಿಲುಕಿಕೊಂಡಿದ್ದ 6 ಮಂದಿಯನ್ನು ರಕ್ಷಿಸಲಾಗಿದೆ. ಮೆಹ್ರಾ ಗ್ರಾಮದಲ್ಲಿ ಭೂಕುಸಿತ ಉಂಟಾಗಿ ಅನೇಕ ಮನೆಗಳಿಗೆ ಹಾನಿಯಾಗಿವೆ.

85 ಗ್ರಾಮಗಳು ಸಂಕಷ್ಟದಲ್ಲಿ: ಆಂಧ್ರಪ್ರದೇಶದ ಕೃಷ್ಣಾ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಅನೇಕ ಗ್ರಾಮಗಳು ಹಾಗೂ ನೂರಾರು ಎಕರೆ ಕೃಷಿ ಭೂಮಿ ಎಲ್ಲ ವೃತವಾಗಿವೆ. ಕೃಷ್ಣಾ ನದಿಯ ಪ್ರವಾಹದಿಂದಾಗಿ 85 ಗ್ರಾಮಗಳು ಸಂಕಷ್ಟದಲ್ಲಿವೆ. ಶನಿವಾರ ಪ್ರವಾಹ ಸಂಬಂಧಿ ಘಟನೆಯಿಂದ 11 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಮೃತ ಪಟ್ಟಿದ್ದಾರೆ. ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರ ಬಾಬು ನಾಯ್ಡು ಅವರ ಅಮರಾವತಿಯಲ್ಲಿನ ಬಂಗಲೆಯು ಎಲ್ಲವೃತಗೊಂಡಿದೆ. ನಾಯ್ಡು ಸಹಿತ 38 ಮಂದಿಗೆ ಸ್ಥಳೀಯ ಜಿಲ್ಲಾಡಳಿತ ನೋಟಿಸ್‌ ನೀಡಿದ್ದು, ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಿದೆ. ಆದರೆ, ನಾಯ್ಡು ಅವರು ಆ ನಿವಾಸದಲ್ಲಿ ವಾಸಿಸುತ್ತಿಲ್ಲ. ಹಲವು ದಿನಗಳಿಂದ ಈ ಬಂಗಲೆ ಖಾಲಿಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಇನ್ನೊಂದೆಡೆ, ಗೋವಾದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗು ವುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬಂಗಾಲದಲ್ಲಿ ಸಿಡಿಲಿಗೆ 4 ಬಲಿ
ಪಶ್ಚಿಮ ಬಂಗಾಲದಲ್ಲಿ ಶನಿವಾರ ಸಿಡಿಲಿನಿಂದ ನಾಲ್ವರು ಮೃತಪಟ್ಟು, 19 ಮಂದಿ ಗಾಯಗೊಂಡಿದ್ದಾರೆ. ಇನ್ನು ಪ್ರವಾಹ ಪೀಡಿತ ಕೇರಳದಲ್ಲಿ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ. ಮೃತರ ಸಂಖ್ಯೆ ಶನಿವಾರ 113ಕ್ಕೇರಿಕೆಯಾಗಿದೆ.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.