ಮೇ 6ರ ನೀಟ್‌ಗೆ ವಸ್ತ್ರ ಸಂಹಿತೆ ಪ್ರಕಟ


Team Udayavani, Apr 20, 2018, 9:30 AM IST

Neet-Dress-Code-15-4.jpg

ಹೊಸದಿಲ್ಲಿ: ಮೆಡಿಕಲ್‌, ಡೆಂಟಲ್‌ ಕೋರ್ಸ್‌ ಗಳಿಗಾಗಿ CBSE ಮೇ 6ರಂದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ನಡೆಸಲಿದ್ದು, ಅದಕ್ಕಾಗಿ ವಸ್ತ್ರಸಂಹಿತೆಯ ವಿವರಗಳನ್ನು ಪ್ರಕಟಿಸಿದೆ. ಪರೀಕ್ಷೆ ಬರೆಯುವವರು ಅರ್ಧ ತೋಳಿನ ಕಡು ಬಣ್ಣವಲ್ಲದ ದಿರಿಸುಗಳನ್ನು ಧರಿಸಬೇಕು. ಶೂ ಹಾಕಬಾರದು ಎಂದು ಸೂಚಿಸಿದೆ. ಒಂದು ವೇಳೆ ವಿದ್ಯಾರ್ಥಿಗಳು ತಮ್ಮ ಇಚ್ಛೆಯ ವಸ್ತ್ರ ಧರಿಸಿ ಬಂದಿದ್ದರೆ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಒಂದು ಗಂಟೆ ಮೊದಲು ಹಾಜರಿದ್ದು, ಮಂಡಳಿ ಸೂಚಿಸಿದ ವಸ್ತ್ರವನ್ನೇ ಧರಿಸಬೇಕು ಎಂದು ಸ್ಪಷ್ಟಪಡಿಸಿದೆ. ಇದಲ್ಲದೆ ಕಳೆದ ವರ್ಷ ಜಾರಿಗೊಳಿಸಿದ ನಿಯಮವೇ ಜಾರಿಯಲ್ಲಿರುತ್ತದೆ ಎಂದು ಮಂಡಳಿ ಹೇಳಿದೆ. ಅದರ ಪ್ರಕಾರ ಬ್ರೂಚ್‌, ಷರ್ಟ್‌ಗಳಲ್ಲಿ ದೊಡ್ಡ ಗಾತ್ರದ ಬಟನ್‌ಗಳನ್ನು ಧರಿಸಬಾರದು ಎಂದು ಹೇಳಿದೆ.

ಕಳೆದ ವರ್ಷ ನಡೆದ ಪ್ರವೇಶ ಪರೀಕ್ಷೆ ವೇಳೆ ಶೂ, ಚಿನ್ನಾಭರಣ, ಶಿರವಸ್ತ್ರಗಳನ್ನು ತೆಗೆಯಬೇಕು ಎಂದು ಹೇಳಿದ್ದಕ್ಕಾಗಿ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಹೆತ್ತವರಿಂದ ಕಟು ಟೀಕೆಯನ್ನು ಎದುರಿಸಬೇಕಾಗಿ ಬಂದಿತ್ತು.

Ad

ಟಾಪ್ ನ್ಯೂಸ್

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ…

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

wild-Animal

ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ

Shakti scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್‌ ವಿತರಣೆ

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

Joshi

“ಶಾಸಕರ ಬಲ ಪ್ರದರ್ಶನ’ಕ್ಕೆ ಕುದುರೆ ವ್ಯಾಪಾರ: ಕೇಂದ್ರ ಸಚಿವ ಜೋಶಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

ಅಂದಿನಂತೆ ಇಂದಿಗೂ ಭಾರತವೇ ಸಾರೇ ಜಹಾಂ ಸೆ ಅಚ್ಛಾ: ಶುಕ್ಲಾ

ಅಂದಿನಂತೆ ಇಂದಿಗೂ ಭಾರತವೇ ಸಾರೇ ಜಹಾಂ ಸೆ ಅಚ್ಛಾ: ಶುಕ್ಲಾ

MH-ganesh-Fest

ಪ್ರಾದೇಶಿಕ ಹೆಮ್ಮೆ, ಗುರುತಿನ ಸಂಕೇತ, ಸಂಸ್ಕೃತಿಯ ಪ್ರತಿಬಿಂಬ ರಾಜ್ಯ ಹಬ್ಬ

ರಾಧಿಕಾ ಶಾರ್ಟ್ಸ್ ಧರಿಸುವುದು ಅಪ್ಪನಿಗೆ ಇಷ್ಟವಿರಲಿಲ್ಲ: ಗೆಳತಿ!

ರಾಧಿಕಾ ಯಾದವ್‌ ಶಾರ್ಟ್ಸ್ ಧರಿಸುವುದು ಅಪ್ಪನಿಗೆ ಇಷ್ಟವಿರಲಿಲ್ಲ: ಗೆಳತಿ!

ಹೊಟೇಲ್‌ ಬುಕಿಂಗ್‌ ರದ್ದು ಸೇರಿ ಹಲವು ವಿಮೆ ಕ್ಲೇಮು

ಹೊಟೇಲ್‌ ಬುಕಿಂಗ್‌ ರದ್ದು ಸೇರಿ ಹಲವು ವಿಮೆ ಕ್ಲೇಮು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ವಿಮಾನ…

Video: ಟೇಕ್ ಆಫ್ ಆಗುತ್ತಿದ್ದಂತೆ ಪತನಗೊಂಡ ಲಘು ವಿಮಾನ…

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Veteran actress B.Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ವಿಧಿವಶ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Delhi: 6ದಿನಗಳಿಂದ ನಾಪತ್ತೆಯಾಗಿದ್ದ ದೆಹಲಿ ವಿದ್ಯಾರ್ಥಿನಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

2

ಬಿಲ್ ಪಾವತಿಸದ ಸರ್ಕಾರಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತ: ಡಯಾಲಿಸಿಸ್ ರೋಗಿಗಳ ಪರದಾಟ

wild-Animal

ಐದು ವರ್ಷಗಳಲ್ಲಿ ವನ್ಯಜೀವಿಗಳ ದಾಳಿಗೆ 254 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.