ಬೆಂಬಲ ಬೆಲೆ ಆಧಾರಿತ ರಾಗಿ ಖರೀದಿಗೆ ಚಾಲನೆ
Team Udayavani, Apr 1, 2022, 10:30 PM IST
ನವದೆಹಲಿ: ಕರ್ನಾಟಕ ಸರ್ಕಾರ, ರೈತರಿಂದ ರಾಗಿಯನ್ನು ಬೆಂಬಲ ಬೆಲೆ ಆಧಾರದಲ್ಲಿ ಕೊಳ್ಳಲಾರಂಭಿಸಿದೆ. ಕೇಂದ್ರದಿಂದ ಒಪ್ಪಿಗೆ ಪಡೆಯಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ಪಿಯೂಶ್ ಗೋಯಲ್ ರಾಜ್ಯಸಭೆಗೆ ತಿಳಿಸಿದ್ದಾರೆ.
ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಸಂಸದ ಎಚ್.ಡಿ.ದೇವೇಗೌಡ, “ಕರ್ನಾಟಕದಲ್ಲಿ ಬೆಳೆಯಲಾಗಿರುವ 7 ಲಕ್ಷ ಟನ್ ರಾಗಿಯನ್ನು ಬೆಂಬಲ ಬೆಲೆಯ ಆಧಾರದಲ್ಲಿ ಕೊಳ್ಳಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಮೆಕ್ಕೆಜೋಳದ ವಿಚಾರದಲ್ಲೂ ಇದೇ ರೀತಿಯಾಗಿದೆ. ರಾಗಿ ಮತ್ತು ಮೆಕ್ಕೆಜೋಳವನ್ನು ಬೆಳೆಯುವ ಏಕೈಕ ರಾಜ್ಯ ಕರ್ನಾಟಕ.
ಹಾಗಿದ್ದರೂ, ಬೆಂಬಲ ಬೆಲೆ ಆಧಾರಿತ ಖರೀದಿಗೆ ಇನ್ನೂ ಚಾಲನೆ ನೀಡಲಾಗಿಲ್ಲ” ಎಂದು ವಿಷಾದಿಸಿದರು.
ಇದಕ್ಕೆ ಮೇಲಿನಂತೆ ಉತ್ತರಿಸಿದ ಗೋಯಲ್, ಮೆಕ್ಕೆಜೋಳ ಮೇಲಿನ ಬೆಂಬಲ ಬೆಲೆ ಕುರಿತ ಕರ್ನಾಟಕದ ಪ್ರಸ್ತಾವನೆಗೆ ಇನ್ನೂ ಕೇಂದ್ರದ ಒಪ್ಪಿಗೆ ಸಿಕ್ಕಿಲ್ಲವಾದ್ದರಿಂದ ಸದ್ಯಕ್ಕೆ ಮೆಕ್ಕೆಜೋಳದ ಖರೀದಿ ಆರಂಭವಾಗಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ