ಸಂಗಮದಲ್ಲಿ ಅನುರಣಿಸಿದ ‘ಹರ್‌ ಹರ್‌ ಗಂಗೆ’


Team Udayavani, Jan 16, 2019, 3:31 AM IST

w-28.jpg

ಪ್ರಯಾಗ್‌ರಾಜ್‌: ಮಂಗಳವಾರ ಮುಂಜಾನೆ ಸೂರ್ಯ ಉದಯಿಸುತ್ತಿದ್ದಂತೆ, ಉತ್ತರಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ‘ಹರ್‌ ಹರ್‌ ಗಂಗೆ’, ‘ಹರ್‌ ಹರ್‌ ಗಂಗೆ’ ಎಂಬ ಷೋಷಣೆಗಳು ಮುಗಿಲು ಮುಟ್ಟಿದ್ದವು. ಗಂಗೆ, ಯುಮನೆ ಮತ್ತು ಸರಸ್ವತಿಯ ಸಂಗಮ ಸ್ಥಳವು ಭಕ್ತಿ-ಭಾವ ಪರವಶತೆಯ ಬೀಡಾಗಿ ಪರಿವರ್ತಿತಗೊಂಡಿತ್ತು.

50 ದಿನಗಳ ಕಾಲ ನಡೆಯುವ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಮಂಗಳವಾರ ಅದ್ಧೂರಿ ಚಾಲನೆ ದೊರೆತಿದ್ದು, ಮೊದಲ ದಿನವೇ 2.25 ಕೋಟಿ ಮಂದಿ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ, ಕುಂಭಮೇಳವನ್ನು ಕಣ್ತುಂಬಿಕೊಂಡರು. 13 ಅಖಾಡಾಗಳ ಸಾಧುಗಳು ಶಾಹಿ ಸ್ನಾನ ಮಾಡುವ ಮೂಲಕ ಪುಣ್ಯಸ್ನಾನಕ್ಕೆ ಚಾಲನೆ ನೀಡಿದರು. ಇದೇ ವೇಳೆ, ನಾಗಾ ಸಾಧುಗಳ ವ್ಯವಸ್ಥಿತ ಮೆರವಣಿಗೆಯು ಎಲ್ಲರ ಕಣ್ಮನ ಸೆಳೆಯಿತು. ಪ್ರಸಕ್ತ ಕುಂಭದಲ್ಲಿ 12 ಕೋಟಿ ಯಾತ್ರಿಗಳು ಆಗಮಿಸುವ ನಿರೀಕ್ಷೆಯಿದೆ.

350 ವರ್ಷಗಳ ಬಳಿಕ: ಬರೋಬ್ಬರಿ 350 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿದೆ ಎಂದು ಯು.ಪಿ. ಸಚಿವ ಲಕ್ಷ್ಮಿನಾರಾಯಣ ಚೌಧರಿ ಹೇಳಿದ್ದಾರೆ. 350 ವರ್ಷಗಳ ಹಿಂದೆಯೇ ಈ ನಗರಕ್ಕೆ ಪ್ರಯಾಗ್‌ರಾಜ್‌ ಎಂಬ ಹೆಸರಿತ್ತು. ತದನಂತರ ಅದನ್ನು ಅಲಹಾಬಾದ್‌ ಎಂದು ಬದಲಿಸ ಲಾಗಿತ್ತು. ಈಗ ನಮ್ಮ ಸರ್ಕಾರ ಮತ್ತೆ ಅಲಹಾ ಬಾದ್‌ ಅನ್ನು ಪ್ರಯಾಗ್‌ರಾಜ್‌ ಎಂದು ಬದಲಿಸಿದೆ. ಹಾಗಾಗಿ, 350 ವರ್ಷಗಳ ನಂತರ ಪ್ರಯಾಗ್‌ರಾಜ್‌ನಲ್ಲಿ ಕುಂಭ ನಡೆದಂತಾಗಿದೆ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

4,200 ಕೋಟಿ ರೂ. ವೆಚ್ಚ: ಈ ಬಾರಿಯದ್ದು ಇತಿಹಾಸದಲ್ಲೇ ಅತ್ಯಂತ ವೆಚ್ಚದಾಯಕ ಕುಂಭಮೇಳ ಎಂಬ ಖ್ಯಾತಿ ಪಡೆದಿದೆ. ಉತ್ತರಪ್ರದೇಶ ಸರ್ಕಾರವು ಕುಂಭಕ್ಕಾಗಿ ಬರೋಬ್ಬರಿ 4,200 ಕೋಟಿ ರೂ. ಅನುದಾನ ನೀಡಿದೆ. 2013ರ ಮಹಾಕುಂಭಕ್ಕೆ ನೀಡಿದ್ದ ಅನುದಾನದ ಮೂರು ಪಟ್ಟು ಹೆಚ್ಚು ಮೊತ್ತವನ್ನು ಈ ಅರ್ಧಕುಂಭಕ್ಕೆ ನೀಡಲಾಗಿದೆ

ಸಚಿವೆ ಸ್ಮತಿ ಪುಣ್ಯಸ್ನಾನ
ಕುಂಭದ ಆರಂಭದ ದಿನವಾದ ಮಂಗಳವಾರ ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು ಸಂಗಮದಲ್ಲಿ ಪುಣ್ಯಸ್ನಾನಗೈದರು. ಬಳಿಕ ಅದರ ಫೋಟೋವನ್ನು ‘ಹರ್‌ ಹರ್‌ ಗಂಗೆ’ ಎಂಬ ಶಿರೋನಾಮೆಯಡಿ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.