ನಮ್ಮ ಕೈಹಿಡಿಯಲು ಯತ್ನಿಸಿದ್ರೂ ದಿಢೀರ್ನೇ ಸ್ತಬ್ಧವಾದರು!
Team Udayavani, Nov 6, 2019, 1:06 AM IST
ಹೈದರಾಬಾದ್: ‘ಕಚೇರಿಯ ಹೊರಗಡೆ ಏರ್ ಕಂಡಿಷನರ್ ಸ್ಫೋಟ ಅಥವಾ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದುಕೊಂಡಿದ್ದೆವು. ಬಳಿಕ ಕಚೇರಿಯೊಳಗೆ ವ್ಯಕ್ತಿಯೊಬ್ಬರನ್ನು ಬೆಂಕಿ ಆವರಿಸಿಕೊಂಡಿರುವುದು ಗೊತ್ತಾಯಿತು. ತಕ್ಷಣಕ್ಕೆ ಯಾರೆಂದು ತಿಳಿಯಲಿಲ್ಲ. ಅನಂತರ ತಹಶೀಲ್ದಾರ್ ವಿಜಯಾ ರೆಡ್ಡಿ ದಹನವಾಗುತ್ತಿರುವುದು ಕಂಡು ಬಂತು. ನಾವು ಜೋರಾಗಿ ಕೂಗಿಕೊಂಡೆವು. ಈ ವೇಳೆ ದಟ್ಟ ಹೊಗೆ, ಬೆಂಕಿ ಆವರಿಸಿಕೊಂಡಿತ್ತು. ಬೆಂಕಿಯ ನಡುವೆಯೂ ಅವರು ನಮ್ಮ ಕೈ ಹಿಡಿದುಕೊಳ್ಳಲು ಪ್ರಯತ್ನಿಸಿದರು. ಆದರೆ, ದಿಢೀರ್ನೇ ಅವರು ಸ್ತಬ್ಧರಾದರು.’ ಇದು ತೆಲಂಗಾಣದಲ್ಲಿ ಕರ್ತವ್ಯ ನಿರತರಾಗಿದ್ದ ತಹಶೀಲ್ದಾರ್ ವಿಜಯಾ ರೆಡ್ಡಿ ಸಜೀವ ದಹನವನ್ನು ಪ್ರತ್ಯಕ್ಷವಾಗಿ ಕಂಡ ಕಚೇರಿಯ ಸಿಬ್ಬಂದಿ ಹೇಳಿದ ಮಾತುಗಳು.
ಜಮೀನು ವಿವಾದ ಸಂಬಂಧ ದುಷ್ಕರ್ಮಿ ಸುರೇಶ್ ಈ ಭೀಭತ್ಸ ಕೃತ್ಯ ಎಸಗಿದ್ದು, ಆತ ತಹಶೀಲ್ದಾರ್ಗೆ ಬೆಂಕಿ ಹಚ್ಚಿ ಕಚೇರಿಯಲ್ಲಿ ಕೂಡಿಹಾಕಿ ಪರಾರಿಗೆ ಯತ್ನಿಸಿದ್ದ. ಆದರೆ ಬೆಂಕಿಯ ಜ್ವಾಲೆಗೆ ಸಿಲುಕಿದ್ದರಿಂದ ಆತ ಗಾಯಗೊಂಡಿದ್ದ, ಆದರೂ ಬಿಡದೇ ಶರ್ಟ್ ಬಿಚ್ಚಿ ಓಡಲು ಯತ್ನಿಸಿದ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ