ಚಾಲಕನಿಗೆ ಹೃದಯಾಘಾತ; ಅಡ್ಡಾದಿಡ್ಡಿಯಾಗಿ ವಾಹನಗಳ ಮೇಲೆ ಸವಾರಿ ಮಾಡಿದ ಬಸ್…
Team Udayavani, Dec 3, 2022, 12:22 PM IST
ಮಧ್ಯ ಪ್ರದೇಶ: ಬಸ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಪರಿಣಾಮ ಬಸ್ ಎರಡು ವಾಹನಗಳಿಗೆ ಢಿಕ್ಕಿ ಹೊಡೆದು ಇಬ್ಬರು ದುರಂತ ಅಂತ್ಯ ಕಂಡಿರುವ ಘಟನೆ ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಗುರುವಾರ ( ಡಿ.1 ರಂದು) ನಡೆದಿದೆ.
ಸಿಟಿ ಬಸ್ ವೊಂದು ಮಾರ್ಗದಲ್ಲಿ ಬರುವ ವೇಳೆ ಜಬಲ್ಪುರ ಟ್ರಾಫಿಕ ಸಿಗ್ನಲ್ ಬಳಿ ಒಮ್ಮೆಗೆ ಅಡ್ಡಾದಿಡ್ಡಿಯಾಗಿ ಬಂದಿದೆ. ಪಕ್ಕದಲ್ಲಿರುವ ರಿಕ್ಷಾವೊಂದಕ್ಕೆ ಢಿಕ್ಕಿಯಾದ ಬಳಿಕ, ಬಸ್ ಬ್ರೇಕ್ ಫೇಲ್ ಆದ ರೀತಿ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿದ್ದ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಬಸ್ಸಿನಡಿ ಬಿದ್ದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಅಂತ್ಯ ಕಂಡಿದ್ದಾರೆ. ಇನ್ನುಳಿದವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಸ್ಥಳಕ್ಕೆ ಬಂದ ಪೊಲೀಸರು, ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಟೇರಿಂಗ್ ಮೇಲೆ ಬಿದ್ದಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು. . ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಚಾಲಕನಿಗ ಹಠಾತ್ ಹೃದಯಾಘಾತವಾಗಿ, ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸುಪ್ರೀಂ ಕೋರ್ಟ್ಗೆ 5 ನೂತನ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಅಸ್ತು
ನಾಗಾಲ್ಯಾಂಡ್ ಚುನಾವಣೆ; 28 ಕೋಟಿ ರೂ.ಗೂ ಹೆಚ್ಚು ನಿಷೇಧಿತ ವಸ್ತುಗಳ ವಶ
ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆ: ಕಾಂಗ್ರೆಸ್ 21 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ
ಉಚಿತ ವೇಷ್ಟಿ, ಸೀರೆಗಳಿಗೆ ಮುಗಿಬಿದ್ದ ಜನ; ನಾಲ್ವರು ಮಹಿಳೆಯರ ಮೃತ್ಯು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಮುಂಡಾಜೆ ಕಾಪು ಚಡಾವಿನಲ್ಲಿ ನದಿಗೆ ಉರುಳಿದ ರಿಕ್ಷಾ: ಮಹಿಳೆ ಸ್ಥಳದಲ್ಲೇ ಸಾವು
ಬಿಜೆಪಿ ನಾಯಕಿ ವಸುಂಧರಾ ರಾಜೆ ವಿಡಿಯೋ; ಊಹಾಪೋಹಗಳಿಗೆ ಕಾರಣ
‘ಜೈಲ್ ಭರೋ’ ಚಳವಳಿಗೆ ಸಿದ್ಧರಾಗಿ ; ಬೆಂಬಲಿಗರಿಗೆ ಇಮ್ರಾನ್ ಖಾನ್ ಕರೆ
ಕಾಂಗ್ರೆಸ್ ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ನೀಡಿಲ್ಲ: ಪರಮೇಶ್ವರ್
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್