AMU, BHU ಹೆಸರಿನಲ್ಲಿರುವ ಮುಸ್ಲಿಂ, ಹಿಂದು ಪದಕ್ಕೆ ಕತ್ತರಿ?


Team Udayavani, Oct 9, 2017, 11:16 AM IST

UGC-600.jpg

ಹೊಸದಿಲ್ಲಿ :  ಕೇಂದ್ರ ವಿಶ್ವವಿದ್ಯಾಲಯಗಳಿಗೆ ಮತ ನಿರಪೇಕ್ಷತೆಯ ಸ್ವರೂಪ ನೀಡುವ ಅಗತ್ಯ ಇರುವುದರಿಂದ, ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹೆಸರಿನಲ್ಲಿರುವ “ಮುಸ್ಲಿಂ” ಪದವನ್ನು ಮತ್ತು ಬನಾರ್‌ ಹಿಂದು ವಿಶ್ವವಿದ್ಯಾಲಯದ ಹೆಸರಿನಲ್ಲಿರುವ “ಹಿಂದು” ಪದವನ್ನು ಕೈಬಿಡಬೇಕೆಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ.

ಕೇಂದ್ರ ವಿಶ್ವವಿದ್ಯಾಲಯಗಳಲ್ಲಿನ ಅಕ್ರಮಗಳ ಬಗೆಗಿನ ದೂರುಗಳನ್ನು ಅವಲೋಕಿಸಲು ಕಳೆದ ಎಪ್ರಿಲ್‌ 25ರಂದು ಯುಜಿಸಿಯಿಂದ ನೇಮಕಗೊಂಡಿದ್ದ ಐದು ಸಮಿತಿಗಳಲ್ಲಿ ಒಂದಾಗಿರುವ ಈ ಸಮಿತಿಯು ಈ ಶಿಫಾರಸು ಮಾಡಿದೆ.

ಕೇಂದ್ರ ವಿಶ್ವವಿದ್ಯಾಲಯಗಳಲ್ಲಿನ ಮೂಲ ಸೌಕರ್ಯ, ಶೈಕ್ಷಣಿಕ ಗುಣ ಮಟ್ಟ, ಸಂಶೋಧನೆ ಮತ್ತು ಹಣಕಾಸು ನಿರ್ವಹಣೆಗಳ ಕುರಿತಾಗಿ ಅಧ್ಯಯನ ನಡೆಸಿ ಅಲ್ಲಿನ ಲೋಪದೋಷಗಳ ಬಗ್ಗೆ  ವರದಿ ಸಲ್ಲಿಸುವುದಕ್ಕಾಗಿ ನೇಮಿಸಲ್ಪಟ್ಟ ಈ ಸಮಿತಿಯು “ಮತ ನಿರಪೇಕ್ಷತೆಯ ಸ್ವರೂಪವನ್ನು ಬಿಎಚ್‌ಯು ಮತ್ತು ಎಎಂಯು ವಿವಿಎ ಕೊಡಬೇಕು” ಎಂದು ಶಿಫಾರಸು ಮಾಡಿರುವುದು ಅಚ್ಚರಿಯ ಸಂಗತಿಯಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. 

ಎಎಂಯು ಅನ್ನು ಆಲಿಘಡ ವಿಶ್ವವಿದ್ಯಾಲಯವೆಂದೂ ಬಿಎಚ್‌ಯು ಅನ್ನು ಬನಾರಸ್‌ ವಿಶ್ವವಿದ್ಯಾಲಯವೆಂದೂ ಪುನರ್‌ ನಾಮಕರಣ ಮಾಡಬಹುದು ಎಂಬ ಸಲಹೆಯನ್ನು ಈ ಸಮಿತಿ ನೀಡಿದೆ.

ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದವರು ಸರ್‌ ಸಯ್ಯದ್‌ ಅಹ್ಮದ್‌ ಖಾನ್‌; ಹಿಂದೂ ಬನಾರಸ್‌ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದವರು ಮದನ ಮೋಹನ ಮಾಳವೀಯ ಅವರು. 

ಈ ಎರಡೂ ವಿಶ್ವವಿದ್ಯಾಲಯಗಳು ಕೇಂದ್ರ ಸರಕಾರದಿಂದ ಒದಗುವ ಹಣದಿಂದ ನಡೆಯುತ್ತಿರುವುದರಿಂದ ಅವುಗಳಿಗೆ “ಮತನಿರಪೇಕ್ಷತೆಯ ಸ್ವರೂಪ” ನೀಡಬೇಕು ಎಂಬುದು ಸಮಿತಿಯ ಶಿಫಾರಸಾಗಿದೆ. 

ಯುಜಿಸಿ ನೇಮಿಸಿದ ಸಮಿತಿಗಳಿಂದ ಕಾರ್ಯಾವಲೋಕನಕ್ಕೆ ಗುರಿಯಾಗಿರುವ ಇತರ ವಿಶ್ವವಿದ್ಯಾಲಯಗಳೆಂದರೆ ಪಾಂಡಿಚೇರಿ ವಿವಿ, ಹೇಮಾವತಿ ನಂದನ್‌ ಬಹುಗುಣ ಗಢವಾಲ್‌ ವಿವಿ (ಉತ್ತರಾಖಂಡ), ಸೆಂಟ್ರಲ ಯುನಿವರ್ಸಿಟಿ ಜಾರ್ಖಂಡ್‌, ಅಲಹಾಬಾದ್‌ ಯುನಿವರ್ಸಿಟಿ, ಸೆಂಟ್ರಲ್‌ ಯುನಿವರ್ಸಿಟಿ ಆಫ್ ರಾಜಸ್ಥಾನ್‌, ಮಹಾತ್ಮಾ ಗಾಂಧಿ ಯುನಿವರ್ಸಿಟಿ ಆಫ್ ಜಮ್ಮು, ಹರಿ ಸಿಂಗ್‌ ಗೌರ್‌ ಯುನಿವರ್ಸಿಟಿ (ಮಧ್ಯ ಪ್ರದೇಶ) ಮತ್ತು ತ್ರಿಪುರ ಯುನಿವರ್ಸಿಟಿ. 

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.