ರೈತರಿಂದ ಪ್ರದಾನಿ ಮೋದಿಗೆ birthday gift: 68 ಪೈಸೆಯ 400 ಚೆಕ್‌


Team Udayavani, Sep 18, 2017, 12:00 PM IST

Modi thinking-700.jpg

ಹೈದರಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರ 67ನೇ ಹುಟ್ಟು ಹಬ್ಬಕ್ಕೆ ಬರಪೀಡಿತ ರಾಯಲಸೀಮೆ ಪ್ರಾಂತ್ಯದ ರೈತರು ವಿಶೇಷ ಉಡುಗೊರೆಯನ್ನು ಕಳುಹಿಸಿದ್ದಾರೆ – ಅದೆಂದರೆ ತಲಾ 68 ಪೈಸೆಗಳ 400 ಚೆಕ್‌ಗಳು ! 

ಇದು ನಿಮ್ಮ ಹುಟ್ಟು ಹಬ್ಬಕ್ಕೆ ನಮ್ಮಿಂದ ಕೊಡಲು ಸಾಧ್ಯವಿರುವ ಗರಿಷ್ಠ ಉಡುಗೊರೆಯಾಗಿದೆ ಎಂದು ರೈತರು ಹೇಳಿದ್ದಾರೆ.

ಬರ ಪೀಡಿತ ರಾಯಲಸೀಮೆ ಪ್ರಾಂತ್ಯದ ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಲಾಭದ ಉದ್ದೇಶವಿಲ್ಲದ “ರಾಯಲಸೀಮಾ ಸಗುಣೀತಿ ಸಾಧನಾ ಸಮಿತಿ (ಆರ್‌ಎಸ್‌ಎಸ್‌ಎಸ್‌)’ ಎಂಬ ಸರಕಾರೇತರ ಸೇವಾ ಸಂಘಟನೆಯು ರೈತರ ಪರವಾಗಿ ಪ್ರಧಾನಿ ಮೋದಿ ಅವರಿಗೆ ತಲಾ 68 ಪೈಸೆಗಳ 400 ಚೆಕ್‌ಗಳನ್ನು ಕಳುಹಿಸಿಕೊಟ್ಟಿದೆ.

ರಾಯಲಸೀಮೆ ಪ್ರಾಂತ್ಯದ ನಾಲ್ಕು ತೀವ್ರ ಬರಪೀಡಿತ ಜಿಲ್ಲೆಗಳಾದ ಕರ್ನೂಲ್‌, ಕಡಪ, ಅನಂತಪುರ ಮತ್ತು ಚಿತ್ತೂರು – ಇಲ್ಲಿನ ರೈತಾಪಿ ಜನರ ದಯನೀಯ ಮತ್ತು ಗಂಭೀರ ಬವಣೆಯನ್ನು ಪ್ರಧಾನಿಗೆ ಅವರ ಹುಟ್ಟಿದ ಹಬ್ಬದ ಸಂದರ್ಭದಲ್ಲಿ ಮನವರಿಕೆ ಮಾಡಿಕೊಡುವುದೇ ಈ ವಿಶೇಷ ಉಡುಗೊರೆಯ ಹಿಂದಿನ ಆಶಯವಾಗಿದೆ ಎಂದು ಸಂಘಟನೆಯು ಹೇಳಿದೆ. 

ಕೇಂದ್ರ ಸರಕಾರವು ಬರಪೀಡಿತ ರಾಯಲಸೀಮೆ ಪ್ರಾಂತ್ಯದ ಬಡ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಸಂಘಟನೆಯು ಆರೋಪಿಸಿದೆ. 

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

arrested

Salman Khan ನಿವಾಸಕ್ಕೆ ಫೈರಿಂಗ್‌: ಶಂಕಿತ ಇಬ್ಬರ ಬಂಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.