ಮಿಜೋರಾಂನಲ್ಲಿಯೂ ಬೇರುಬಿಟ್ಟಿದೆ ಹೆರಾಯಿನ್ ಜಾಲ! ಈವರೆಗೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ?

ಮಾದಕ ವಸ್ತು ಮತ್ತು ಮದ್ಯ ಸೇವನೆ ಸಂಬಂಧಿತ ಪ್ರಕರಣದಲ್ಲಿ 35 ವಿದೇಶಿಯರು ಸೇರಿದಂತೆ 3,254 ಮಂದಿಯನ್ನು ಬಂಧಿಸಲಾಗಿತ್ತು

Team Udayavani, Sep 3, 2020, 3:27 PM IST

ಮಿಜೋರಾಂನಲ್ಲಿಯೂ ಬೇರುಬಿಟ್ಟಿದೆ ಹೆರಾಯಿನ್ ಜಾಲ! ಈವರೆಗೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ?

ನವದೆಹಲಿ: ಬಾಲಿವುಡ್, ಸ್ಯಾಂಡಲ್ ವುಡ್ ಸೇರಿದಂತೆ ಹಲವೆಡೆ ಡ್ರಗ್ಸ್ ಜಾಲದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ ನಡುವೆಯೇ  ಮಿಜೋರಾಂನಲ್ಲಿ ಹೆರಾಯಿನ್ ಸೇವಿಸಿ ಕಳೆದ ವರ್ಷ 12 ಮಹಿಳೆಯರು ಸೇರಿದಂತೆ 54 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ನಾರ್ಕೋಟಿಕ್ಸ್ ಇಲಾಖೆ ತಿಳಿಸಿದೆ.

ಅತಿಯಾದ ಹೆರಾಯಿನ್ ಸೇವಿಸಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದು, ಉಳಿದವರು ವಿವಿಧ ರೀತಿಯ ಮಾದಕ ವಸ್ತು ಸೇವಿಸಿ ಕಳೆದ ವರ್ಷ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ದಾಖಲೆ ವಿವರಿಸಿದೆ.

ರಾಜ್ಯ ನಾರ್ಕೋಟಿಕ್ಸ್ ಇಲಾಖೆಯ ಅಧಿಕಾರಿಗಳ ಪ್ರಕಾರ, 2019ರಲ್ಲಿ 12.5 ಕೆಜಿ ಹೆರಾಯಿನ್ ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ಕಳೆದ ವರ್ಷ ಮಾದಕ ವಸ್ತು ಮತ್ತು ಮದ್ಯ ಸೇವನೆ ಸಂಬಂಧಿತ ಪ್ರಕರಣದಲ್ಲಿ 35 ವಿದೇಶಿಯರು ಸೇರಿದಂತೆ 3,254 ಮಂದಿಯನ್ನು ಬಂಧಿಸಲಾಗಿತ್ತು ಎಂದು ವರದಿ ಹೇಳಿದೆ.

2015ರವರೆಗೆ ಕ್ಲಿನಿಕಲ್ (ಔಷಧಾಲಯ) ಡ್ರಗ್ಸ್ ಸ್ಪಾಸ್ಮೋ ಪ್ರಾಕ್ಸಿಯಾವೊನ್ ಮತ್ತು ಪಾರ್ವೋನ್ ಸ್ಪಾಸ್ (ನೋವು ನಿವಾರಕ ಮಾತ್ರೆ) ಸೇವನೆಯಿಂದ ರಾಜ್ಯದಲ್ಲಿ ಸಾವಿನ ಪ್ರಕರಣ ವರದಿಯಾಗುತ್ತಿತ್ತು. ಬಳಿಕ ನೆರೆಯ ಮ್ಯಾನ್ಮಾರ್ ದೇಶದಿಂದ ಹೆರಾಯಿನ್ ಸರಬರಾಜು ಆಗಲು ಪ್ರಾರಂಭಿಸಿದ ನಂತರ ಮಿಜೋರಾಂನಲ್ಲಿ ಹೆರಾಯಿನ್ ಸೇವನೆ ಸಂಬಂಧಿತ ಸಾವಿನ ಪ್ರಕರಣಗಳು ಹೆಚ್ಚಾಗಿರುವುದಾಇ ಅಧಿಕಾರಿಗಳು ತಿಳಿಸಿದ್ದಾರೆ.

ಮಿಜೋರಾಂನಲ್ಲಿ 1984ರಿಂದಲೂ ಮಾದಕ ವಸ್ತು ಜಾಲ ಬೇರೂರ ತೊಡಗಿತ್ತು. ಇದಕ್ಕೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ಪ್ರಭಾವ ಮುಖ್ಯವಾಗಿತ್ತು. ಎರಡು ದೇಶಗಳ ಸುಮಾರು 820 ಕಿಲೋ ಮೀಟರ್ ಅಂತಾರಾಷ್ಟ್ರೀಯ ಗಡಿಯನ್ನು ಮಿಜೋರಾಂ ಹೊಂದಿದೆ. ಈ ಎರಡು ದೇಶಗಳಿಂದ ಮಿಜೋರಾಂಗೆ ಸಾಕಷ್ಟು ಮಾದಕ ದ್ರವ್ಯ ಕಳ್ಳಸಾಗಣೆಯಾಗುತ್ತಿದೆ. ಈ ಕಳ್ಳಸಾಗಣೆ ತಡೆಯಲು ಮಿಜೋರಾಂ ಸರ್ಕಾರ ಭಾರೀ ದೊಡ್ಡ ಪ್ರಮಾಣದಲ್ಲಿ ಕ್ರಮ ಕೈಗೊಂಡಿತ್ತು. ಆದರೂ ಮಾದಕ ವಸ್ತು ಕಳ್ಳಸಾಗಣೆ ತಡೆಯುವಲ್ಲಿ ಪೂರ್ಣ ಯಶಸ್ವಿ ಸಿಕ್ಕಿರಲಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

1984ರಿಂದ ಮಿಜೋರಾಂನಲ್ಲಿ ಈವರೆಗೆ ಡ್ರಗ್ಸ್ ಸೇವನೆಯಿಂದ 184 ಮಹಿಳೆಯರು ಸೇರಿದಂತೆ 1,578 ಮಂದಿ ಸಾವನ್ನಪ್ಪಿದ್ದಾರೆ ಎಂದು ನಾರ್ಕೋಟಿಕ್ಸ್ ಇಲಾಖೆಯ ಅಂಕಿ ಅಂಶ ವಿವರಿಸಿದೆ.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.