ಕುಡಿದ ಮತ್ತಿನಲ್ಲಿ ರೈಲು ಹಳಿಯ ಮೇಲೆ ಕಾರು ಚಲಾಯಿಸಿದವನ ಬಂಧನ
Team Udayavani, Jul 21, 2023, 4:37 PM IST
ಕಣ್ಣೂರು: ರೈಲ್ವೆ ಹಳಿಯ ಮೇಲೆ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಆರೋಪದ ಮೇಲೆ 49 ವರ್ಷದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಜುಲೈ 18 ರಂದು ರೈಲು ಹಳಿ ಮೇಲೆ ಕಾರನ್ನು ಓಡಿಸಿದ ಕಣ್ಣೂರು ನಿವಾಸಿ ಜಯಪ್ರಕಾಶ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರ್ಯಾಕ್ ಮೂಲಕ ಕೆಲವು ಮೀಟರ್ ಚಲಿಸಿದ ನಂತರ ಕಾರು ಆಫ್ ಆಯಿತು, ನಂತರ ರೈಲ್ವೆ ಗೇಟ್ ಕೀಪರ್ಸ್ಥ ಮತ್ತು ಸ್ಥಳೀಯರು ಪೊಲೀಸರು ಮತ್ತು ಹತ್ತಿರದ ರೈಲ್ವೆ ನಿಲ್ದಾಣಕ್ಕೆ ಮಾಹಿತಿ ನೀಡಿದ್ದಾರೆ. ಪೊಲೀಸರು ಜುಲೈ 19 ರಂದು ವ್ಯಕ್ತಿಯ ಬಂಧನ ಮಾಡಿ ಜಾಮೀನಿನ ಮೇಲೆ ಬಿಡುವ ಮೊದಲು ಕಾರನ್ನು ಜಪ್ತಿ ಮಾಡಿದ್ದಾರೆ.
“ಅವನು ಕುಡಿದು ಮಾರ್ಗವನ್ನು ತಪ್ಪಾಗಿ ಟ್ರ್ಯಾಕ್ ಮಾಡಿ ಅದರ ಮೇಲೆ ಓಡಿಸಿದಂತೆ ಕಂಡು ಬಂದಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ