ಜೀವಕ್ಕೆ ಕುತ್ತು ತಂದ ಸೆಲ್ಫಿ: ಕುಡಿದ ಮತ್ತಿನಲ್ಲಿ ಬಂಡೆಯ ಮೇಲೆ ಸೆಲ್ಫಿ ತೆಗೆಯಲು ಹೋಗಿ ಸಾವು
Team Udayavani, Nov 22, 2022, 9:55 AM IST
ಫರೀದಾಬಾದ್ : ಗುರುಗ್ರಾಮ್-ಫರಿದಾಬಾದ್ ರಸ್ತೆಯ ಅರವಲ್ಲಿಸ್ನ ವೈಂದಾ ರಾಕ್ ಗಣಿ ಬಳಿಯ ಬಂಡೆಯ ಮೇಲಿಂದ ಸೆಲ್ಫಿ ತೆಗೆದುಕೊಳ್ಳುವಾಗ 42 ವರ್ಷದ ವ್ಯಕ್ತಿಯೊಬ್ಬರು ಕಂದಕಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಫರಿದಾಬಾದ್ ನ ಬಾಲಬ್ಗಢ್ ನ ಆದರ್ಶ ನಗರ ನಿವಾಸಿ ಕಮಲ್ (42) ಮೃತ ದುರ್ದೈವಿ.
ಫರೀದಾಬಾದ್ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಶವ ಮಹಜರು ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಶನಿವಾರ ಕಮಲ್ ತನ್ನ ಇಬ್ಬರು ಸ್ನೇಹಿತರಾದ ರವಿ ಮತ್ತು ಹಮೇಂದ್ರ ಅವರೊಂದಿಗೆ ಅರಾವಳಿಸ್ ಬಳಿ ಇರುವ ವೈಂದಾ ಗಣಿ ಬಳಿಯ ಬಂಡೆಯ ಮೇಲೆ ಮದ್ಯ ಸೇವಿಸಲು ಹೋಗಿದ್ದಾರೆ, ಮದ್ಯ ಸೇವಿಸಿದ ಬಳಿಕ ಕಮಲ್ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ ಈ ವೇಳೆ ಆಯಾ ತಪ್ಪಿ ಬಂಡೆಯ ಮೇಲಿಂದ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತರಾಗಿದ್ದೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?