ಪಾನಮತ್ತನಾಗಿದ್ದ ವ್ಯಕ್ತಿಯ ಹೊಟ್ಟೆಯಲ್ಲಿತ್ತು ವೋಡ್ಕಾ ಬಾಟಲ್ !
Team Udayavani, Mar 12, 2023, 7:35 AM IST
ಕಠ್ಮಂಡು : ಪಾನಮತ್ತನಾಗಿದ್ದ ವ್ಯಕ್ತಿಯೊಬ್ಬನ ದೇಹದಿಂದ ವೈದ್ಯರು ವೋಡ್ಕಾ ಬಾಟಲ್ ಹೊರತೆಗೆದಿದ್ದು, ಆತನ ಸ್ನೇಹಿತರೇ ಗುದದ್ವಾರದ ಮೂಲಕ ವ್ಯಕ್ತಿಯ ಹೊಟ್ಟೆಗೆ ಬಾಟಲ್ ತುರುಕಿರುವ ವಿಲಕ್ಷಣ ಘಟನೆ ನೇಪಾಳದಲ್ಲಿ ವರದಿಯಾಗಿದೆ.
ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ರೌತಾಹತ್ ಜಿಲ್ಲೆಯ ನರ್ಸಾದ್ ಮನ್ಸೂರಿ ಎಂಬಾತ ಹೊಟ್ಟೆನೋವಿನಿಂದ ಆಸ್ಪತ್ರೆ ದಾಖಲಾಗಿದ್ದ. ಆತನನ್ನು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ವೋಡ್ಕಾ ಬಾಟಲ್ ಪತ್ತೆಯಾಗಿದೆ.
ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಬಾಟಲ್ ಹೊರತೆಗೆದಿದ್ದಾರೆ. ನರ್ಸದ್ನ ಗುದದ್ವಾರದಿಂದ ಬಾಟಲ್ ಹೊಟ್ಟೆ ಸೇರಿ ಆತನ ಕರುಳು ತುಂಡರಿಸಿತ್ತು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ನರ್ಸಾದ್ ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ