ದುಬಾೖನಿಂದ ಮುಂಬಯಿಗೆ ಹೈಸ್ಪೀಡ್‌ ರೈಲು ಸಂಪರ್ಕ!


Team Udayavani, Nov 30, 2018, 6:00 AM IST

58.jpg

ದುಬಾೖ: ಸರಕು ಸಾಗಣೆ ಹಾಗೂ ಪ್ರಯಾಣಿಕರ ಓಡಾಟಕ್ಕಾಗಿ ಹೊಸ ಹೊಸ ಸಾರಿಗೆ ವಿಧಾನಗಳ ಸಂಶೋಧನೆ ನಡೆಯುತ್ತಲೇ ಇವೆ. ಈಗಾಗಲೇ ಹೈಪರ್‌ಲೂಪ್‌ ಹಾಗೂ ಚಾಲಕ ರಹಿತ ಹಾರುವ ಕಾರುಗಳ ಪ್ರಯೋಗ ಹಾಗೂ ಕಲ್ಪನೆ ಚಾಲ್ತಿಯಲ್ಲಿವೆ. ಇದರೊಂದಿಗೆ ಈಗ ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ಹೊಸ ಯೋಜನೆಯೊಂದನ್ನು ರೂಪಿಸಿದೆ.

ಈ ಯೋಜನೆಯ ಪ್ರಕಾರ, ಸಂಯುಕ್ತ ಅರಬ್‌ ಒಕ್ಕೂಟವು ಫ‌ುಜೈರಾದಿಂದ ಮುಂಬೈವರೆಗೆ ಸಮುದ್ರದಾಳದಲ್ಲಿ ರೈಲು ನೆಟ್‌ವರ್ಕ್‌ ಸ್ಥಾಪಿಸಲಿದೆ. ಈ ಮಾರ್ಗದಲ್ಲಿ ಪ್ರಯಾಣಿಕ ಸಾರಿಗೆಯೂ ಇರುತ್ತದೆ. ಇದರ ಜೊತೆಗೇ ಸರಕು ಸಾಗಣೆಯೂ ನಡೆಯುತ್ತದೆ. ಈ ವಿಶಿಷ್ಟ ಯೋಜನೆಯನ್ನು ರೂಪಿಸಿದ್ದು ರಾಷ್ಟ್ರೀಯ ಸಲಹಾ ಮಂಡಳಿ ನಿಯಮಿತ. ಇದು ಮಸಾªರ್‌ ನಲ್ಲಿರುವ ಸಲಹಾ ಸಂಸ್ಥೆಯಾಗಿದ್ದು, ಸ್ಟಾರ್ಟಪ್‌ಗ್ಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತದೆ. ಈ ಬಗ್ಗೆ ಮಾತನಾಡಿದ ಸಂಸ್ಥೆ ವ್ಯವಸ್ಥಾಪಕ ನಿರ್ದೇ ಶಕ ಮತ್ತು ಮುಖ್ಯ ಸಹಾಯಕ ಅಬ್ದುಲ್ಲಾ ಅಲೆಶಿ, ಈ ಯೋಜ ನೆಯು ಯುಎಇ, ಭಾರತ ಹಾಗೂ ಈ ಭಾಗದ ಇತರ ದೇಶಗಳಿಗೆ ವ್ಯಾಪಕ ನೆರ ವಾಗಲಿದೆ ಎಂದಿದ್ದಾರೆ. ಈ ಯೋಜನೆ ಸುಮಾರು 2 ಸಾವಿರ ಕಿ.ಮೀ ದೂರದ ರೈಲು ನೆಟ್‌ವರ್ಕ್‌ ಅನ್ನು ಬಯಸುತ್ತದೆ. ಇತರ ದೇಶಗಳಲ್ಲೂ ಇದೇ ರೀತಿಯ ಯೋಜನೆಗಳು ಜಾರಿಯಲ್ಲಿವೆ. ರಷ್ಯಾ, ಕೆನಡಾ ಹಾಗೂ ಅಮೆರಿಕವನ್ನು ಸಂಪರ್ಕಿಸಲು ಚೀನ ಇದೇ ರೀತಿಯ ಯೋಜನೆಯನ್ನು ರೂಪಿಸಿದೆ. 

ನೀರು ರಫ್ತು, ತೈಲ ಆಮದುಈ ಯೋಜನೆಯ ಮತ್ತೂಂದು ವಿಶಿಷ್ಟ ಅಂಶವೆಂದರೆ, ಮುಂಬೈನಲ್ಲಿ ನರ್ಮದಾ ನದಿಯಿಂದ ಸಮುದ್ರಕ್ಕೆ ಸೇರುವ ನೀರನ್ನು ಈ ರೈಲು ಮೂಲಕ ದುಬೈಗೆ ಸಾಗಿಸುವುದಾಗಿದೆ. ದುಬೈನಲ್ಲಿ ನೀರಿಗೆ ಭಾರಿ ಬೇಡಿಕೆ ಇರುವುದರಿಂದ ರೈಲಿನ ಮೂಲಕ ನೀರು ಸಾಗಿಸುವುದು ಅತ್ಯಂತ ಲಾಭಕರವಾಗಿದೆ. ಅಲ್ಲದೆ, ದುಬೈನಿಂದ ತೈಲವನ್ನು ಮುಂಬೈಗೆ ಕಳುಹಿಸಲಾಗುತ್ತದೆ.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.