ದುಧ್ವಾಗೆ ಕರ್ನಾಟಕದಿಂದ 11 ಆನೆಗಳ ಆಗಮನ
Team Udayavani, Nov 15, 2017, 2:17 PM IST
ಲಖೀಂಪುರ್: ನೇಪಾಳ ಗಡಿಯಲ್ಲಿರುವ ದುಧ್ವಾ ರಾಷ್ಟ್ರೀಯ ಉದ್ಯಾನವನಕ್ಕೆ ಕರ್ನಾಟಕದಿಂದ 11 ಕಾಡಾನೆಗಳು ಆಗಮಿಸಲಿವೆ. ದುಧ್ವಾ ಹುಲಿ ಸಂರಕ್ಷಣಾ ವಲಯದ ಉಪ ನಿರ್ದೇಶಕ ಮಹಾವೀರ ಕೌಜಲಗಿ ಈ ಮಾಹಿತಿ ನೀಡಿದ್ದಾರೆ.
490.3 ಚ.ಕಿ.ಮೀ. ವ್ಯಾಪ್ತಿಯಲ್ಲಿರುವ ಈ ಉದ್ಯಾನವನದಲ್ಲಿ ಸದ್ಯಕ್ಕೆ 14 ಆನೆಗಳಿವೆ.ಈ ಸಂತತಿಯ ಅಭಿವೃದ್ಧಿಗಾಗಿ ಕರ್ನಾಟಕದಿಂದ 11 ಆನೆಗಳನ್ನು ತರಿಸಲಾಗುತ್ತಿದೆ ಎಂದಿದ್ದಾರೆ. ಈ ನಡುವೆ ಶೀಘ್ರದಲ್ಲಿಯೇ ಉದ್ಯಾನವನದಲ್ಲಿ ಹುಲಿಗಣತಿ ಶುರುವಾಗಲಿದ್ದು, ಅದಕ್ಕಾಗಿ 450 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಬುಧವಾರದಿಂದ ದೇಶ ವಿದೇಶಗಳಿಂದ ಪ್ರವಾಸಿಗಳು ಅಲ್ಲಿಗೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ