ಪಾಕಿಸ್ಥಾನದ ಮೇಲೆ ನಂಬಿಕೆ ಕೊರತೆ: ಪನೆಟ್ಟಾ


Team Udayavani, Oct 3, 2020, 6:10 AM IST

ಪಾಕಿಸ್ಥಾನದ ಮೇಲೆ ನಂಬಿಕೆ ಕೊರತೆ: ಪನೆಟ್ಟಾ

ಹೊಸದಿಲ್ಲಿ: ಅಲ್‌ಕಾಯಿದ ಉಗ್ರ ಸಂಘಟನೆ ಸಂಸ್ಥಾಪಕ ಒಸಾಮ ಬಿನ್‌ ಲಾಡೆನ್‌ ಪಾಕಿಸ್ಥಾನದಲ್ಲಿ ಇದ್ದ ಎಂಬ ಅಂಶವನ್ನು ನಂಬಿಕೆ ಕೊರತೆಯಿಂದ ಆ ದೇಶ ಸರಕಾರಕ್ಕೆ ತಿಳಿಸಲೇ ಇಲ್ಲ. ಹೀಗೆಂದು ಅಮೆರಿಕದ ಗುಪ್ತಚರ ಸಂಸ್ಥೆ ಸೆಂಟ್ರಲ್‌ ಇಂಟೆಲಿಜೆನ್ಸ್‌ ಏಜೆನ್ಸಿ (ಸಿಐಎ) ನಿವೃತ್ತ ನಿರ್ದೇಶಕ ಲಿಯೋನ್‌ ಪನೆಟ್ಟಾ ತಿಳಿಸಿದ್ದಾರೆ.

“ವಿಯಾನ್‌ ಟಿವಿ’ಗೆ ನೀಡಿದ ಸಂದರ್ಶ ನದಲ್ಲಿ ಮಾತನಾಡಿದ ಅವರು, “ಪಾಕಿಸ್ಥಾನದ ಅಬೊಟಾಬಾದ್‌ನಲ್ಲಿ ಒಸಾಮ ಇದ್ದ ಬಗ್ಗೆ ಮಾಹಿತಿ ದೃಢವಾಗಿತ್ತು. ಆದರೂ ಅದನ್ನು ನಂಬಲು ಕಷ್ಟವಾಗಿತ್ತು. ಏಕೆಂದರೆ ಅದು ಪಾಕಿಸ್ಥಾನದ ಗುಪ್ತಚರ ಚಟುವಟಿಕೆಗಳ ಕೇಂದ್ರವೂ ಆಗಿತ್ತು’ ಎಂದಿದ್ದಾರೆ. ಪಾಕಿಸ್ಥಾನ ಸರಕಾರಕ್ಕೆ ಮಾಹಿತಿ ನೀಡುವ ಬಗ್ಗೆ ಒಂದು ಹಂತದಲ್ಲಿ ನಿರ್ಧಾರ ಮಾಡಿದರೂ, ಆಗಿನ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮ ಅಲ್ಲಿನ ಸರಕಾರಕ್ಕೆ ಮಾಹಿತಿ ನೀಡದೆ, ನೌಕಾಪಡೆಯ ವಿಶೇಷ ಕಾರ್ಯಾಚರಣೆ ಪಡೆ ನೇರವಾಗಿ ದಾಳಿ ಮಾಡಿ ಆತನನ್ನು ಮುಗಿಸುವ ನಿರ್ಧಾರಕ್ಕೆ ಬರಲಾಯಿತು ಎಂದರು.

ಮೂವರ ವಿರುದ್ಧ ಆರೋಪಪಟ್ಟಿ: ಹೊಸದಿಲ್ಲಿ: ಪಾಕಿಸ್ಥಾನ ಮೂಲದ ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆಯ ಸೂಚನೆ ಮೇರೆಗೆ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲೆಂದು ಪಾಕ್‌ನಲ್ಲಿ ತರಬೇತಿ ಪಡೆದಿದ್ದ ಮೂವರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಜಮ್ಮುವಿನ ಎನ್‌ಐಎ ವಿಶೇಷ ಕೋರ್ಟ್‌ನಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಆರೋಪಿತರನ್ನು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯವರಾದ ಮುನೀಬ್‌ ಹಮೀದ್‌ ಭಟ್‌, ಜುನೈದ್‌ ಅಹ್ಮದ್‌ ಮಟ್ಟೂ ಮತ್ತು ಉಮರ್‌ ರಶೀದ್‌ ವಾನಿ ಎಂದು ಗುರುತಿಸಲಾಗಿದೆ. ಮಟ್ಟೂ ಮತ್ತು ವಾನಿ ಈ ಹಿಂದೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ. 5 ರಿಂದ 15 ದಿನಗಳ ಕಾಲ ಪಾಕಿಸ್ಥಾನದಲ್ಲಿ ಇವರಿಗೆ ಉಗ್ರ ತರಬೇತಿ ನೀಡಲಾಗಿತ್ತು. ಶಸ್ತ್ರಾಸ್ತ್ರಗಳು, ಸ್ಫೋಟಕಗಳ ಬಳಕೆ, ರಹಸ್ಯ ಸಾಮಾಜಿಕ ಮಾಧ್ಯಮ ಚಾಟ್‌ ಪ್ಲಾಟ್‌ಫಾರಂಗಳ ಬಳಕೆ ಬಗ್ಗೆಯೂ ತರಬೇತಿ ನೀಡಲಾಗಿತ್ತು.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.