ಆರ್ಥಿಕತೆ ಮುಗ್ಗರಿಸಲು ನೋಟು ಅಮಾನ್ಯವೇ ಕಾರಣ: ಡಾ.ಸಿಂಗ್
Team Udayavani, Sep 24, 2017, 6:40 AM IST
ಮೊಹಾಲಿ: ನೋಟು ಅಮಾನ್ಯ ಪ್ರಕ್ರಿಯೆ ಅಗತ್ಯವಿರಲಿಲ್ಲ. ದೇಶದ ಆರ್ಥಿಕತೆ ಮುಗ್ಗರಿಸಲು ನೋಟು ಅಮಾನ್ಯದ ಸಾಹಸವೇ ಕಾರಣ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ.
ಇಲ್ಲಿನ ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯ ಪ್ರಕ್ರಿಯೆ ಲ್ಯಾಟಿನ್ ಅಮೆರಿಕ ದೇಶಗಳನ್ನು ಹೊರತುಪಡಿಸಿ ಇತರ ದೇಶಗಳಲ್ಲಿ ಯಶಸ್ಸು ಕಂಡಿಲ್ಲ. ಅಂಥ ಒಂದು ಕ್ರಮವನ್ನು ಘೋಷಣೆ ಮಾಡುವ ಅಗತ್ಯವೇ ಇರಲಿಲ್ಲ. ಯುಪಿಎ ಸರ್ಕಾರ ಇರುವಾಗ ಅರ್ಥ ವ್ಯವಸ್ಥೆಯಲ್ಲಿ ಶೇ.35-37ರ ಪ್ರಮಾಣದಲ್ಲಿ ಬಂಡವಾಳ ಹೂಡಿಕೆಯಾಗುತ್ತಿತ್ತು. ಹಾಲಿ ಸರ್ಕಾರದ ಅವಧಿಯಲ್ಲಿ ಹೂಡಿಕೆ ಪ್ರಮಾಣ ಶೇ.30ಕ್ಕಿಂತ ಕೆಳಕ್ಕೆ ಇಳಿದಿದೆ ಎಂದರು.
ಇದೇ ವೇಳೆ, 1991ರಲ್ಲಿ ಜಾರಿಗೊಳಿಸಿದ ಜಾಗತೀಕರಣ ನೀತಿಯಿಂದಾಗಿ ಉಂಟಾಗಬಹುದಾಗಿದ್ದ ಅಪಾಯಗಳು ನಿವಾರಣೆಯಾಗಿವೆ. ಅದರಿಂದಾಗಿ ದೇಶಕ್ಕೆ ಅನುಕೂಲ ವಾಗಿದೆ. ಈ ಸಾಧನೆಯ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದೇವೆ ಎಂದೂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ