BJP ಸಭೆಯಲ್ಲಿ ಭಾರಿ ಗಲಾಟೆ ಬಳಿಕ ಗುಂಡಿನ ದಾಳಿ!
Team Udayavani, Jun 25, 2023, 8:13 PM IST
ಪಾಟ್ನಾ: ಬಿಹಾರದ ಮಾಧೇಪುರ್ ಜಿಲ್ಲೆಯ ಮುರ್ಲಿಗಂಜ್ನಲ್ಲಿ ನಡೆದ ಬಿಜೆಪಿ ಸಮಾರಂಭದಲ್ಲಿ ತೀವ್ರ ಗಲಾಟೆಯಾಗಿದ್ದು, ಈ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿರುವ ಆತಂಕಕಾರಿ ಘಟನೆ ಭಾನುವಾರ ನಡೆದಿದೆ.
ಗುಂಡು ತಗುಲಿ ಬಿಜೆಪಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದು. ಕಾರ್ಯಕ್ರಮದ ವೇಳೆ ಆರೋಪಿ ಹಾಗೂ ಗಾಯಾಳುವಿನ ಗುಂಪಿನ ನಡುವೆ ವಾಗ್ವಾದ ನಡೆದಿದ್ದು, ನಂತರ ಗಲಾಟೆ ಆರಂಭವಾಗಿದೆ. ಕಾಲಿಗೆ ಗುಂಡು ತಗುಲಿದ ವ್ಯಕ್ತಿ ಸಂಜಯ್ ಭಗತ್ ಎಂದು ಗುರುತಿಸಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಗಳ ತಾರಕಕ್ಕೇರಿ ಆರೋಪಿ ಪಂಕಜ್ ಪಟೇಲ್ ತನ್ನ ಬಳಿಯಿದ್ದ ಪಿಸ್ತೂಲ್ ತೆಗೆದು ಹಲವಾರು ಸುತ್ತು ಗುಂಡು ಹಾರಿಸಿದ್ದಾನೆ.ಆತ ನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ