ಇ.ಡಿ ಹೇಳಿಕೆ: ಡಿಕೆಶಿ ಕೋರಿಕೆ


Team Udayavani, Sep 21, 2019, 3:08 AM IST

DKSHI

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ.) ಪಡೆದುಕೊಂಡ ಹೇಳಿಕೆಯ ಪ್ರತಿ ನೀಡುವಂತೆ ನಿರ್ದೇಶಿಸಬೇಕೆಂದು ಕೋರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆ.26ಕ್ಕೆ ನಡೆಯಲಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಬೃಜೇಶ್‌ ಸೇಠಿ ಅವರನ್ನೊಳಗೊಂಡ ನ್ಯಾಯಪೀಠ ಈ ದಿನಾಂಕ ನಿಗದಿ ಮಾಡಿದೆ.

ಕರ್ನಾಟಕದ ಕಾಂಗ್ರೆಸ್‌ ನಾಯಕನ ಪರ ವಾದಿಸಲು ಆಗಮಿಸಬೇಕಾಗಿದ್ದ ಹಿರಿಯ ನ್ಯಾಯವಾದಿ ಗೈರು ಹಾಜರಾದ ಹಿನ್ನೆಲೆಯಲ್ಲಿ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಜಾರಿ ನಿರ್ದೇಶನಾಯಕ್ಕೆ ಅಕ್ರಮ ಹಣ ವರ್ಗಾವಣೆಯ ಕಾಯ್ದೆಯ ಅನ್ವಯ ತಮ್ಮನ್ನು ಬಂಧಿಸುವ ಅಧಿಕಾರ ವ್ಯಾಪ್ತಿಯೇ ಇಲ್ಲವೆಂದು ಡಿ.ಕೆ.ಶಿವಕುಮಾರ್‌ ವಾದಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಸೆಕ್ಷನ್‌ 50ರ ಪ್ರಕಾರ ಜಾರಿ ನಿರ್ದೇಶನಾಲಯದ ನಿರ್ದೇಶಕರೇ ಹೇಳಿಕೆ ದಾಖಲು ಮಾಡಲು ಅವಕಾಶ ಇದೆ. ಆದರೆ ಇತರ ಅಧಿಕಾರಿಗಳು ತಮ್ಮಿಂದ ಪಡೆದುಕೊಂಡ ಹೇಳಿಕೆಗಳನ್ನು ತನಿಖಾ ಸಂಸ್ಥೆಗಳ ದಾಖಲೆಗಳಿಂದ ತೆಗೆಯಲಾಗಿದೆ ಎಂದು ಅರಿಕೆ ಮಾಡಿಕೊಂಡಿದ್ದಾರೆ. ಯಾವುದೇ ಹಂತದಲ್ಲಿಯೂ ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಅನ್ವಯ ಮೊಕದ್ದಮೆ ದಾಖಲಿಸಲು ಸಾಧ್ಯವಿಲ್ಲ ಎಂದು ವಕೀಲರ ಮೂಲಕ ಹೇಳಿಕೊಂಡಿದ್ದಾರೆ.

ಮಲ್ಯ ಸಾಲ ವಿವಾದ: ಮರು ಪರಿಶೀಲನಾ ಅರ್ಜಿ ವಜಾ
ಬೆಂಗಳೂರು: ಎಸ್‌ಬಿಐ ಸೇರಿ 15 ಬ್ಯಾಂಕುಗಳ ಹಾಗೂ ಇತರ ಹಣಕಾಸು ಸಂಸ್ಥೆಗಳಿಂದ ಪಡೆದಿದ್ದ ಒಟ್ಟು ಸಾಲದ ಮೊತ್ತದ ಪೈಕಿ 3,101 ಕೋಟಿ ರೂ. ಠೇವಣಿ ಇಡುವಂತೆ ಸೂಚಿಸಿ “ಸಾಲ ವಸೂಲಾತಿ ಮೇಲ್ಮನವಿ ಪ್ರಾಧಿಕಾರ’ (ಡಿಆರ್‌ಎಟಿ) ನೀಡಿದ್ದ ಆದೇಶ ರದ್ದುಪಡಿಸಲು ನಿರಾಕರಿಸಿದ್ದ ಆದೇಶ ಮರು ಪರಿಶೀಲನೆಗೆ ಕೋರಿ ಉದ್ಯಮಿ ಡಾ. ವಿಜಯ್‌ ಮಲ್ಯ ಸಲ್ಲಿಸಿದ್ದ ಪುನರ್‌ಪರಿಶೀಲನಾ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್‌ ಮಲ್ಯ ಸಲ್ಲಿಸಿದ್ದ ಪುನರ್‌ ಪರಿಶೀಲನಾ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾ. ಎ.ಎಸ್‌.ಓಕಾ ಹಾಗೂ ನ್ಯಾ. ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಡಿಆರ್‌ಎಟಿ ಆದೇಶ ಹಾಗೂ ಅದಕ್ಕೆ ಪೂರಕವಾದ ತಕರಾರು ಅರ್ಜಿಗಳ ಸಂಬಂಧ 2018ರ ಅ.5ರಂದು ಹೈಕೋರ್ಟ್‌ ಹೊರಡಿಸಿದ ಆದೇಶದಲ್ಲಿ ಮಧ್ಯಪ್ರವೇಶಿಸುವ ಅಥವಾ ಮರು ಪರಿಶೀಲಿಸುವ ಸಮರ್ಪಕ ಕಾರಣಗಳಿಲ್ಲ ಎಂದು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.