ಹಿಮಾಚಲ ಪ್ರದೇಶದಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲು


Team Udayavani, Nov 17, 2022, 8:27 AM IST

ಹಿಮಾಚಲ ಪ್ರದೇಶದಲ್ಲಿ ಭೂಕಂಪನ: ರಿಕ್ಟರ್ ಮಾಪನದಲ್ಲಿ 4.1 ತೀವ್ರತೆ ದಾಖಲು

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಮಂಡಿಯಲ್ಲಿ 4.1 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ ಕೇಂದ್ರ ಬಿಂದುವು ಮಂಡಿಯಿಂದ ಕೆಲವು ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಜೋಗಿಂದರ್‌ನಗರದಲ್ಲಿ ಐದು ಕಿಲೋಮೀಟರ್ ಭೂಮಿಯ ಆಳದಲ್ಲಿದೆ ಸಂಭವಿಸಿದೆ ಎಂದು ಹೇಳಲಾಗಿದೆ.

ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.1ರಷ್ಟಿದ್ದು, ಪಂಜಾಬ್ ವರೆಗೂ ಭೂಕಂಪನದ ಅನುಭವವಾಗಿದೆ ಎನ್ನಲಾಗಿದೆ.

ಕುಲು, ಭುಂತರ್ ಮತ್ತು ಮನಾಲಿಯಲ್ಲಿಯೂ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ರಾತ್ರಿ 9.32ಕ್ಕೆ ಭೂಕಂಪನದ ಅನುಭವವಾಗಿದ್ದು, ಮೂರರಿಂದ ಐದು ಸೆಕೆಂಡ್‌ಗಳ ಕಾಲ ಭೂಕಂಪನ ಸಂಭವಿಸಿದೆ. ಅನೇಕ ಜನರು ಗಾಬರಿಯಿಂದ ಮನೆಯಿಂದ ಹೊರಬಂದು ಬಯಲು ಪ್ರದೇಶಗಳಿಗೆ ಓಡಿ ಬಂದಿದ್ದಾರೆ. ಆದರೆ, ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಡಿಸಿ ಮಂಡಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ. ಯುಪಿ, ಉತ್ತರಾಖಂಡ, ದೆಹಲಿ-ಎನ್‌ಸಿಆರ್ ಮತ್ತು ಮಧ್ಯಪ್ರದೇಶದಲ್ಲಿ ಭೂಮಿ ಕಂಪಿಸಿತು. ನವೆಂಬರ್ 12 ರ ಶನಿವಾರದಂದು ದೆಹಲಿ-ಎನ್‌ಸಿಆರ್‌ನಲ್ಲಿ ಭೂಕಂಪ ಸಂಭವಿಸಿದೆ. ಉತ್ತರಾಖಂಡದಲ್ಲೂ ಇದರ ಕಂಪನದ ಅನುಭವವಾಗಿದೆ.

ಇದನ್ನೂ ಓದಿ : ಇರಾನ್‌ನ ಬೀಚ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿ, 5 ಸಾವು, ಹಲವರಿಗೆ ಗಾಯ

ಟಾಪ್ ನ್ಯೂಸ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ

ರಾಷ್ಟ್ರೀಯ ಸ್ಮಾರಕವಾಗಿ ರಾಮ ಸೇತು: ಸುಪ್ರೀಂಗೆ ಮತ್ತೊಂದು ಅರ್ಜಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.