ಊಟ ನಿರಾಕರಣೆ: ರೆಸ್ಟೋರೆಂಟ್ ಮಾಲೀಕನ ಹತ್ಯೆ!
Team Udayavani, Jan 2, 2022, 9:30 PM IST
ಸಾಂದರ್ಭಿಕ ಚಿತ್ರ.
ಗ್ರೇಟರ್ ನೋಯ್ಡಾ: ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಿರಂತರವಾಗಿ ಸಣ್ಣಪುಟ್ಟ ಕಾರಣಗಳಿಗೆಲ್ಲ ಕೊಲೆಯಂತಹ ಕ್ರೂರ ಘಟನೆಗಳು ನಡೆಯುತ್ತಿರುತ್ತವೆ. ಅಂತಹದ್ದೇ ವಿಕೃತ ಘಟನೆಯೊಂದು ಶನಿವಾರ ತಡರಾತ್ರಿ ನಡೆದಿದೆ.
ರಾತ್ರಿ ಕರ್ಫ್ಯೂವಿರುವ ಕಾರಣಕ್ಕೆ ಊಟ ಕೊಡಲು ಸಾಧ್ಯವಿಲ್ಲ ಎಂದು ರೆಸ್ಟೋರೆಂಟೊಂದರ ಮಾಲೀಕ ಕಪಿಲ್ ಹೇಳಿದ್ದಾರೆ.
ಇದರಿಂದ ಆಕಾಶ್ ಮತ್ತು ಯೋಗೇಂದ್ರ ಎನ್ನುವ ಇಬ್ಬರು ವ್ಯಕ್ತಿಗಳು ಸಿಟ್ಟಾಗಿ ವಾಗ್ವಾದ ನಡೆಸಿದ್ದಾರೆ. ಆ ಹೊತ್ತಿಗೆ ಮರಳಿದರೂ ತಡರಾತ್ರಿ 3.30ಕ್ಕೆ ಗನ್ನೊಂದಿಗೆ ವಾಪಸಾಗಿದ್ದಾರೆ.
ಇದನ್ನೂ ಓದಿ:ಲಾಕ್ ಡೌನ್ ಆತಂಕ : ರಾಜ್ಯದಲ್ಲಿ ಇಂದು 1,187 ಕೋವಿಡ್ ಪ್ರಕರಣಗಳು, 6 ಸಾವು
ಮಲಗಿದ್ದ ಕಪಿಲ್ರನ್ನು ಎಬ್ಬಿಸಿ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಇಬ್ಬರೂ ಆರೋಪಿಗಳನ್ನೂ ಬಂಧಿಸಿ, ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು