ಚು.ಆಯೋಗಕ್ಕೆ ಲಂಚ: ದಿನಕರನ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
Team Udayavani, Mar 8, 2019, 9:58 AM IST
ಹೊಸದಿಲ್ಲಿ : ಶಶಿಕಲಾ ನೇತೃತ್ವದ ಬಣಕ್ಕೆ ಎಐಎಡಿಎಂಕೆ ಪಕ್ಷದ ಎರಡೆಲೆ ಚಿಹ್ನೆಯನ್ನು ಕೊಡಿಸುವ ಸಲುವಾಗಿ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ಕೊಟ್ಟ ಆರೋಪ ಪ್ರಕರಣದಲ್ಲಿ ಮಾಜಿ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ವಿರುದ್ಧದ ವಿಚಾರಣೆಗೆ ದಿಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತನ್ನ ವಿರುದ್ಧ ಕ್ರಿಮಿನಲ್ ಸಂಚು ಮತ್ತು ಸಾಕ್ಷ್ಯ ನಾಶದ ಆರೋಪಗಳನ್ನು ಪ್ರಶ್ನಿಸಿ ದಿನಕರನ್ ಸಲ್ಲಿಸಿರುವ ಮೇಲ್ಮನವಿಯನ್ನು ವಿಚಾರಣೆಗೆ ಎತ್ತಿಕೊಂಡಿರುವ ದಿಲ್ಲಿ ಹೈಕೋರ್ಟ್, ದಿಲ್ಲಿ ಪೋಲಿಸರಿಗೆ ಉತ್ತರ ಕೇಳಿ ನೊಟೀಸ್ ಜಾರಿ ಮಾಡಿದೆ.
ದಿಲ್ಲಿ ಹೈಕೋರ್ಟ್ ತನ್ನ ಮಧ್ಯಾವಧಿ ಆದೇಶದಲ್ಲಿ ವಿಚಾರಣಾ ನ್ಯಾಯಾಲಯದ ಕಲಾಪಕ್ಕೆ ತಡೆ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 20ಕ್ಕೆ ನಿಗದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ