ಪ್ರಚಾರಕರ ಪಟ್ಟಿಯಿಂದ ಅನುರಾಗ್ ಠಾಕೂರ್ ಕೈಬಿಡಿ; ಬಿಜೆಪಿಗೆ ಚುನಾವಣಾ ಆಯೋಗ ಆದೇಶ
Team Udayavani, Jan 29, 2020, 3:50 PM IST
ಹೊಸದಿಲ್ಲಿ: ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಕಾವು ಪಡೆಯುತ್ತಿದೆ ರಾಜಕೀಯ ಪಕ್ಷಗಳು ಭರ್ಜರಿ ಸಮಾವೇಶಗಳನ್ನು ನಡೆಸುತ್ತಿವೆ. ಹೀಗಿರುವಾಗ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾರನ್ನು ಕೈಬಿಡುವಂತೆ ಚುನಾವಣಾ ಆಯೋಗ ಆದೇಶಿಸಿದೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಪಶ್ಚಿಮ ದಿಲ್ಲಿಯ ಶಾಸಕ ಪರ್ವೇಶ್ ವರ್ಮಾ ಸಾರ್ವಜನಿಕವಾಗಿ ಅಸಭ್ಯ ಭಾಷೆ ಬಳಸಿದ್ದರು. ಈ ಕಾರಣಕ್ಕಾಗಿ ಚುನಾವಣಾ ಆಯೋಗ ಈ ಆದೇಶ ನೀಡಿದೆ.
ಪತ್ರಿಕಾ ಪ್ರಕಟನೆ ನೀಡಿರುವ ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ನೀಡಿದೆ.
ಇದೇ ಸಮಯದಲ್ಲಿ ಕಾಂಗ್ರೆಸ್ ನಾಯಕರಾದ ಅಜಯ್ ಮಾಕೆನ್ ಮತ್ತು ಸುಭಾಶ್ ಚೋಪ್ರಾ ಅನುರಾಗ್ ಠಾಕೂರ್ ಮತ್ತು ಶಾಸಕ ಪರ್ವೇಶ್ ವರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್