ಅಮೇಥಿಯಲ್ಲಿ ಮತಗಟ್ಟೆ ವಶೀಕರಣ: ಸ್ಮ್ರತಿ ಆರೋಪ ನಿರಾಧಾರ, ವಿಡಿಯೋ ಕೃತಕ: CEO


Team Udayavani, May 7, 2019, 11:29 AM IST

Smriti-Irani2-730

ಹೊಸದಿಲ್ಲಿ : ನಿನ್ನೆ ಸೋಮವಾರ ಮತದಾನ ನಡೆದಿದ್ದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಂದ ಮತಗಟ್ಟೆ ವಶೀಕರಣ ನಡೆದಿದೆ ಎಂದು ಆರೋಪಿಸಿ ಆದನ್ನು ಸಿದ್ದಪಡಿಸುವ ವಿಡಿಯೋ ಚಿತ್ರಿಕೆಯೊಂದನ್ನು ಸಾಮಾಜಿಕ ಜಾಲ ತಾಣಕ್ಕೆ ಅಪ್‌ ಲೋಡ್‌ ಮಾಡಿದ್ದ ಕೇಂದ್ರ ಸಚಿವ ಸ್ಮ್ರತಿ ಇರಾನಿ ಅವರ ವಾದವನ್ನು ಮುಖ್ಯ ಚುನಾವಣಾಧಿಕಾರಿ (ಸಿಇಓ) ನಿರಾಧಾರವೆಂದು ತಿರಸ್ಕರಿಸಿದ್ದು ಸಂಬಂಧಿತ ವಿಡಿಯೋ ಸೃಷ್ಟಿಸಲ್ಪಟ್ಟದ್ದೆಂದು ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಸಿಇಓ ವೆಂಕಟ್ಟೇಶ್ವರ ಲೂ ಅವರು ಇರಾನಿ ಅವರ ಆರೋಪಗಳು ನಿರಾಧಾರ ಮತ್ತು ಅದಕ್ಕೆ ಸಂಬಂಧಿಸಿದ ವಿಡಿಯೋ ಕೃತಕ ಎಂದು ಸ್ಪಷ್ಟಪಡಿಸಿದರು.

ಮತಗಟ್ಟೆ ವಶೀಕರಣ ಕುರಿತ ಇರಾನಿ ಅವರ ದೂರನ್ನು ಅನುಸರಿಸಿ ಸೆಕ್ಟರ್‌ ಅಧಿಕಾರಿಗಳು, ಹಿರಿಯ ಅಧಿಕಾರಿಗಳು ಮತ್ತು ವೀಕ್ಷಕರು ಸಂಬಂಧಿತ ಮತಗಟ್ಟೆಗೆ ತೆರಳಿ ಅಲ್ಲಿದ್ದ ರಾಜಕೀಯ ಪಕ್ಷಗಳ ಪೋಲಿಂಗ್‌ ಏಜಂಟರನ್ನು ಮಾತನಾಡಿಸಿದರು.

ಪರಿಣಾಮವಾಗಿ ಆರೋಪವು ನಿರಾಧಾರವಾದುದೆಂದೂ, ಸಂಬಂಧಿಸಿದ ವಿಡಿಯೋ ಕೃತಕವೆಂಬುದೂ ಖಚಿತವಾಯಿತು. ಹಾಗಿದ್ದರೂ ಇರಾನಿ ಅವರಿಂದ ವಿಡಿಯೋದಲ್ಲಿ ದಾಖಲಾದ ಮತಗಟ್ಟೆ ವಶೀಕರಣದ ಪ್ರತ್ಯಕ್ಷ ಆರೋಪಗಳನ್ನು ಅನುಸರಿಸಿ ತನಿಖೆ ನಡೆಯುತ್ತಿದ್ದಾಗಲೇ ನಿರ್ವಚನಾಧಿಕಾರಿಯನ್ನು ತತ್‌ಕ್ಷಣವೇ ತೆಗೆದುಹಾಕಲಾಯಿತು ಎಂದು ಚುನಾವಣಾ ಅಧಿಕಾರಿ ಹೇಳಿದರು.

ಸ್ಮ್ರತಿ ಇರಾನಿ ಅವರ ಒದಗಿಸಿದ್ದ ವಿಡಿಯೋದಲ್ಲಿ ಹಿರಿಯ ಮಹಿಳೆಯೊಬ್ಬರು ತಾನು ಬಿಜೆಪಿಗೆ ಮತ ಹಾಕಲು ಬಯಸಿದ್ದರೂ ಮತಗಟ್ಟೆಯಲ್ಲಿನ ಚುನಾವಣಾಧಿಕಾರಿ ನನ್ನಿಂದ ಬಲವಂತವಾಗಿ ಕಾಂಗ್ರೆಸ್‌ ಗೆ ಮತಹಾಕಿಸಿದರು ಎಂದು ದೂರುತ್ತಿದ್ದುದು ಕಂಡು ಬಂದಿತ್ತು.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.