ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ
Team Udayavani, Oct 27, 2021, 10:30 PM IST
ನವದೆಹಲಿ: ಮಾದರಿ ನೀತಿ ಸಂಹಿತೆ ಪಾಲಿಸಲು ವಿಫಲವಾಗಿರುವ ಅಸ್ಸಾಂ ಸಿಎಂ ಹಿಮಾಂತ ಶರ್ಮ ಬಿಸ್ವ ಅವರಿಗೆ ಬುಧವಾರ ಕೇಂದ್ರ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
ಅಸ್ಸಾಂನ 3 ಕ್ಷೇತ್ರಗಳಿಗೆ ಅ.30ರಂದು ಉಪ ಚುನಾವಣೆ ನಡೆಯಲಿದೆ. ಇದರ ಹೊರತಾಗಿಯೂ, ಸಿಎಂ ರಸ್ತೆ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಜಾರಿ ಮಾಡುವ ಭರವಸೆ ನೀಡಿದ್ದರು ಎಂದು 2 ದೂರು ಆಯೋಗಕ್ಕೆ ಸಲ್ಲಿಕೆಯಾಗಿತ್ತು. ಅದನ್ನು ಪರಿಶೀಲಿಸಿದ ಆಯೋಗ ಎಚ್ಚರಿಕೆ ನೀಡಿದೆ.
ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, ಆಯೋಗವೂ ಇನ್ನೂ ಕಠಿಣ ಶಿಕ್ಷೆಯನ್ನು ಸಿಎಂಗೆ ನೀಡಬೇಕಿತ್ತು. ಹಿಮಾಂತ ಶರ್ಮಾ ಬಿಸ್ವಾ ಅವರು ಅಸ್ಸಾಂ ಜನರಲ್ಲಿ ತಮ್ಮ ತಪ್ಪಿನ ಬಗ್ಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದೆ.
ಇದನ್ನೂ ಓದಿ:ಆಟೋರಿಕ್ಷಾ ಚಾಲಕನೊಂದಿಗೆ ಪರಾರಿಯಾದ ಕೋಟ್ಯಧಿಪತಿಯ ಪತ್ನಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು