ಆರ್ಥಿಕತೆಗೆ ಏನಾಗಿದೆ? ರೈಲು, ವಿಮಾನಗಳು ಜನನಿಭಿಡವಾಗಿದೆ, ವಿವಾಹವೂ ನಡೆಯುತ್ತಿದೆ…
Team Udayavani, Nov 15, 2019, 7:09 PM IST
ನವದೆಹಲಿ:ದೇಶದ ಆರ್ಥಿಕ ಅಭಿವೃದ್ಧಿ ಕುರಿತು ವಿರೋಧಪಕ್ಷಗಳ ಟೀಕೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವ ಸುರೇಶ್ ಅಂಗಡಿ, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಜನರು ತುಂಬಿರುತ್ತಾರೆ. ಜನರು ಮದುವೆಯಾಗುತ್ತಿದ್ದಾರೆ…ಅಂದರೆ ದೇಶದ ಆರ್ಥಿಕತೆ ಚೆನ್ನಾಗಿದೆ ಎಂದು ಅರ್ಥ ಎಂಬುದಾಗಿ ಉದಾಹರಣೆ ಮೂಲಕ ತಿರುಗೇಟು ನೀಡಿದ್ದಾರೆ.
ಪ್ರತಿ ಮೂರು ವರ್ಷಗಳಿಗೊಮ್ಮೆ ಆರ್ಥಿಕ ಸ್ಥಿತಿ ಇಳಿಕೆ ಕಾಣುತ್ತದೆ, ಆದರೆ ಇದು ಕೂಡಲೇ ಅಭಿವೃದ್ಧಿಯಾಗುತ್ತದೆ. ಆದರೆ ಕೆಲವರು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅಂಗಡಿ ಆರೋಪಿಸಿದರು.
ಶುಕ್ರವಾರ ಕೋಲ್ಕತಾ-ದೆಹಲಿ ನಡುವಿನ ಪಶ್ಚಿಮ ಸರಕು ಸಾಗಣೆ ಕಾರಿಡಾರ್ ಅನ್ನು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿಮಾನ ನಿಲ್ದಾಣ ಜನರಿಂದ ತುಂಬಿವೆ, ರೈಲುಗಳು ಜನರಿಂದ ತುಂಬಿರುತ್ತದೆ. ಜನರು ಕೂಡಾ ಮದುವೆಯಾಗುತ್ತಿದ್ದಾರೆ. ಹೀಗಾಗಿ ಆರ್ಥಿಕ ಬೆಳವಣಿಗೆ ಕುಸಿತ ಕಂಡಿದೆ ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ