ಆರ್ಥಿಕ ಕುಸಿತಕ್ಕೆ ರಾಜನ್ ನೀತಿ ಕಾರಣ: ನೀತಿ ಆಯೋಗ
Team Udayavani, Sep 4, 2018, 6:00 AM IST
ಹೊಸದಿಲ್ಲಿ: ದೇಶದ ಆರ್ಥಿಕ ಸ್ಥಿತಿ ಕುಸಿಯಲು ನೋಟು ಅಮಾನ್ಯ ಕಾರಣವಲ್ಲ. ಬದಲಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದ ರಘುರಾಮ್ ರಾಜನ್ ನೀತಿಗಳು ಕಾರಣ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.
ಮರುಪಾವತಿಯಾಗದ ಸಾಲದ ಬಗ್ಗೆ ರಾಜನ್ ಕೈಗೊಂಡ ನೀತಿಯಿಂದಾಗಿ, ಬ್ಯಾಂಕ್ಗಳು ಉದ್ಯಮಗಳಿಗೆ ಸಾಲ ಕೊಡುವುದನ್ನು ನಿಲ್ಲಿಸಿದ್ದವು. ಮರುಪಾವತಿಯಾಗದ ಸಾಲಗಳನ್ನು ಗುರುತಿಸಲು ಬ್ಯಾಂಕ್ಗಳಿಗೆ ರಾಜನ್ ಗಡುವು ನೀಡಿದ್ದರು ಎಂದು ರಾಜೀವ್ ಕುಮಾರ್ ಹೇಳಿದ್ದಾರೆ. 2015-16ರ ಕೊನೆಯ ತ್ತೈಮಾಸಿಕದಿಂದ ಆರು ತ್ತೈಮಾಸಿಕಗಳವರೆಗೆ ನಿರಂತರವಾಗಿ ಆರ್ಥಿಕತೆ ಕುಸಿದಿತ್ತು ಎಂದಿದ್ದಾರೆ.
ಎರಡು ವರ್ಷ ಪೂರೈಸಿದ ಪಟೇಲ್: ರಾಜನ್ ನಿವೃತ್ತಿಯ ನಂತರ ಆರ್ಬಿಐ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡ ಊರ್ಜಿತ್ ಪಟೇಲ್ ಮಂಗಳವಾರಕ್ಕೆ ಎರಡು ವರ್ಷ ಪೂರೈಸಲಿದ್ದಾರೆ. ಇನ್ನೊಂದು ವರ್ಷ ಇವರು ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ