ED; ಬಂಗಾಲ ಪಡಿತರ ಹಗರಣದಲ್ಲಿ 10,000 ಕೋಟಿ ಅಕ್ರಮ


Team Udayavani, Jan 9, 2024, 1:13 AM IST

ED

ಕೋಲ್ಕತಾ: ಪಶ್ಚಿಮ ಬಂಗಾಲದ ಸಾರ್ವ ಜಿಕ ವಿತರಣೆ ವ್ಯವಸ್ಥೆ (ಪಿಡಿಎಸ್‌) ಹಗರ ಣದಲ್ಲಿ 9,000-10,000 ಕೋಟಿ ರೂ.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡ ಲಾಗಿದೆ. ಈ ಪೈಕಿ 2,000 ಕೋಟಿ ರೂ.ಗಳನ್ನು ದುಬಾೖಗೆ ನೇರ ವಾಗಿ ಅಥವಾ ಬಾಂಗ್ಲಾದೇಶದ ಮೂ ಲಕ ದುಬಾೖಗೆ ಅಕ್ರಮವಾಗಿ ರವಾನಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಪಶ್ಚಿಮ ಬಂಗಾಲದಲ್ಲಿ ಭತ್ತದ ನಕಲಿ ಸಂಗ್ರಹಣೆ ಸೇರಿ ದಂತೆ ಪಿಡಿಎಸ್‌ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾ ವಣೆ ಪ್ರಕರಣವನ್ನು ಇ.ಡಿ. ತನಿಖೆ ನಡೆಸುತ್ತಿದೆ. ಈ ಸಂಬಂಧ ಕಳೆದ ವರ್ಷ ಪಶ್ಚಿಮ ಬಂಗಾಲ ಸಚಿವ, ಟಿಎಂಸಿ ನಾಯಕ ಜ್ಯೋತಿಪ್ರಿಯ ಮಲ್ಲಿಕ್‌ ಹಾಗೂ ಅವರ ಸಹಚರ ಬಾಕಿಬುರ್‌ ರೆಹಾಮನ್‌ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು.

ಇದೇ ಹಗರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಇ.ಡಿ. ಅಧಿಕಾರಿಗಳ ತಂಡ ಜ.5ರಂದು ಟಿಎಂಸಿ ಸಂಚಾಲಕ ಶಹಾಜಹಾನ್‌ ಶೇಖ್‌ ಅವರಿಗೆ ಸೇರಿದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಕಾಳಿ ಪ್ರದೇಶದ ಮೇಲೆ ಶೋಧ ನಡೆಸಿತ್ತು. ಇ.ಡಿ.ಯ ಮತ್ತೂಂದು ತಂಡ ಟಿಎಂಸಿ ನಾಯಕ ಶಂಕರ್‌ ಆದ್ಯ ಅವರಿಗೆ ಸೇರಿದ ಬೊಂಗಾವ್‌ನ ಸಿಮು ಲ್ತಾಲಾ ಪ್ರದೇಶ ಮೇಲೆ ಶೋಧ ನಡೆಸಿತ್ತು.

ಆದರೆ ಸಂದೇಶ್‌ಕಾಳಿ ಪ್ರದೇಶದಲ್ಲಿ ಇ.ಡಿ. ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಅವರ ಮೊಬೈಲ್‌ ಫೋನ್‌, ಲ್ಯಾಪ್‌ಟಾಪ್‌, ನಗದು ಸೇರಿ ದಂತೆ ಇತರ ವಸ್ತುಗಳನ್ನು ಲೂಟಿ ಮಾಡಿದ್ದರು. ಘಟನೆಯಲ್ಲಿ ಮೂವರು ಅಧಿಕಾರಿಗಳಿಗೆ ಗಂಭೀರ ಗಾಯವಾಗಿದೆ. ಆದರೆ ಈ ಪ್ರಕರಣದಲ್ಲಿ ಸಂದೇಶ್‌ಕಾಳಿ ಪೊಲೀ ಸರು ಜಾಮೀನು ನೀಡಬಹುದಾದ ಸೆಕ್ಷನ್‌ಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಇ.ಡಿ. ಅಧಿಕಾರಿಗಳು ದೂರಿದ್ದಾರೆ.

ಇನ್ನೊಂದೆಡೆ ಬೊಂಗಾವ್‌ನಲ್ಲಿ ಇ.ಡಿ. ಅಧಿಕಾರಿಗಳು ಹಾಗೂ ಸಿಆರ್‌ಪಿಎಫ್ ಸಿಬಂದಿಯನ್ನು ತಡೆದ ಸ್ಥಳೀಯರು, ಶೋಧ ಕಾರ್ಯ ನಡೆಸದಂತೆ ಬೆದರಿಕೆ ಹಾಕಿ, ಥಳಿಸಿದ್ದರು. ಈ ಪ್ರಕರಣದಲ್ಲಿ ಬೊಂಗಾವ್‌ ಪೊಲೀಸರು ತಮಗೆ ಯಾವು ದೇ ಮಾಹಿತಿ ನೀಡಿಲ್ಲ ಎಂದು ಇ.ಡಿ. ಅಧಿಕಾರಿಗಳು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.