ED arrests ಬ್ಯಾಂಕ್ ಅಕ್ರಮ: ಕಾಂಗ್ರೆಸ್ ನಾಯಕನ ಸೆರೆ
Team Udayavani, Nov 8, 2023, 9:48 PM IST
ಕೊಚ್ಚಿ/ನವದೆಹಲಿ:ವಯಾನಾಡ್ ಜಿಲ್ಲೆಯ ಕಟ್ಟಕಡದ ಪುಲ್ಪಲ್ಲಿ ಸೇವಾ ಸಹಕಾರ ಬ್ಯಾಂಕ್(ಬಿಎಸ್ಸಿಬಿ)ನ ಸಾಲ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ನ ಮಾಜಿ ಅಧ್ಯಕ್ಷ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ಅಬ್ರಾಹಂರನ್ನು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾತ್ರಿ ಅಬ್ರಾಹಂ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ವಿಚಾರಣೆಯ ನಂತರ ಬುಧವಾರ ಅವರನ್ನು ಬಂಧಿಸಿದ್ದು, ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ.
ಮತ್ತೊಬ್ಬ ಆರೋಪಿ ಸಂಜೀವನ್ ಜತೆಗೆ ಸೇರಿಕೊಂಡು ಅಬ್ರಾಹಂ ಅವರು ಬ್ಯಾಂಕಿನ 5 ಕೋಟಿ ರೂ.ಗೂ ಅಧಿಕ ಮೊತ್ತವನ್ನು ಅಕ್ರಮವಾಗಿ ಬೇನಾಮಿ ಹೆಸರುಗಳಲ್ಲಿ ಸಾಲವಾಗಿ ವಿತರಿಸಿದ್ದರು. ಈ ಕುರಿತು ಸಂತ್ರಸ್ತರು ತನಿಖೆಗೆ ಕೋರಿ ಇಡಿ ಗೆ ಮೊರೆ ಹೋಗಿದ್ದರು. ಸಂತ್ರಸ್ತರ ಪೈಕಿ ಒಬ್ಬರು ಕೆಲವು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು