ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ


Team Udayavani, Sep 12, 2022, 6:40 AM IST

ಇ.ಡಿ.ದಾಳಿ ಪ್ರಮಾಣ ಶೇ.27ರಷ್ಟು ಹೆಚ್ಚಳ; 2014ರಿಂದ 2022ರ ವರೆಗೆ 3,010 ದಾಳಿ

ನವದೆಹಲಿ: ದೇಶದಲ್ಲಿ ಆರ್ಥಿಕ ಅಪರಾಧಗಳ ಬಗ್ಗೆ ವಿಶೇಷವಾಗಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ದಾಳಿಗಳ ಪ್ರಮಾಣ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ.

ಜತೆಗೆ ಈ ದಾಳಿಗಳ ವೇಳೆ 1 ಲಕ್ಷ ಕೋಟಿ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದೆ. 2004ರಿಂದ 2014ರ ವರೆಗೆ ಇ.ಡಿ. ಕೇವಲ 112 ದಾಳಿಗಳನ್ನು ನಡೆಸಿದ್ದರೆ, 2014ರಿಂದ 2022ರವರೆಗೆ 3,010 ದಾಳಿಗಳನ್ನು ನಡೆಸಲಾಗಿದೆ. ಶೇಕಡಾವಾರು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 27ರಷ್ಟು ಹೆಚ್ಚಾಗಿದೆ.

ಕೋಲ್ಕತಾದ ಮೊಬೈಲ್‌ ಗೇಮಿಂಗ್‌ ಆ್ಯಪ್‌ ವ್ಯಾಪಾರಿಯ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಶನಿವಾರ ನಡೆಸಲಾಗಿದ್ದ ದಾಳಿಯ ವೇಳೆ 17 ಕೋಟಿ ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕ ಹಗರಣಕ್ಕೆ ಸಂಬಂಧಿಸಿ ಟಿಎಂಸಿ ಶಾಸಕ ಪಾರ್ಥ ಚಟರ್ಜಿ ನಿವಾಸ-ಕಚೇರಿಗಳ ಮೇಲೆ ದಾಳಿ ನಡೆಸಿದ್ದಾಗ 27 ಕೋಟಿ ರೂ. ನಗದು, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿತ್ತು. ಜಾರ್ಖಂಡ್‌ನ‌ಲ್ಲಿ ಉದ್ಯೋಗ ಖಾತರಿ ಯೋಜನೆಯಲ್ಲಿ ನಡೆದಿದ್ದ ಹಗರಣದ ವೇಳೆ ಐಎಎಸ್‌ ಅಧಿಕಾರಿ ಪೂಜಾ ಸಿಂಘಲ್‌ ನಿವಾಸದಲ್ಲಿ 20 ಕೋಟಿ ರೂ. ಪತ್ತೆಯಾಗಿತ್ತು.

ಕಳೆದ ಮಾ.31ಕ್ಕೆ ಜಾರಿ ನಿರ್ದೇಶನಾಲಯದ ವಶದಲ್ಲಿ 1 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಇತ್ತು. ಅವುಗಳೆಲ್ಲವೂ ವಿವಿಧ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಂಡದ್ದು. ಜಪ್ತಿ ಮಾಡಲಾಗಿರುವ ಆಸ್ತಿಯ ಪೈಕಿ 57 ಸಾವಿರ ಕೋಟಿ ರೂ. ಮೌಲ್ಯದ್ದು ಬ್ಯಾಂಕ್‌ ವಂಚನೆ ಮತ್ತು ಹಣಕಾಸು ವಂಚನೆ ಪ್ರಕರಣಗಳಿಗೆ ಸೇರಿವೆ.

ಏನಾಗಲಿದೆ ವಶಪಡಿಸಿಕೊಳ್ಳಲಾದ ಹಣ?
ವಶಪಡಿಸಿಕೊಂಡ ನಗದು, ಆಭರಣ ಸೇರಿ ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ಆಸ್ತಿಯ ಬಗ್ಗೆ ಪಂಚನಾಮೆ ನಡೆಸಲಾಗುತ್ತದೆ. ಅಂದರೆ ಅವುಗಳ ಸಂಪೂರ್ಣ ವಿವರಗಳು ಅದರಲ್ಲಿರುತ್ತವೆ. ನಗದು ಮೊತ್ತವನ್ನು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ನಲ್ಲಿರುವ ತನಿಖಾ ಸಂಸ್ಥೆಯ ಖಾತೆಯಲ್ಲಿ ಇರಿಸಲಾಗುತ್ತದೆ. ಸಾಕ್ಷಿಯಾಗಿ ಪರಿಗಣಿತವಾಗಿರುವ ನಗದು ಅಥವಾ ಚಿನ್ನವನ್ನು ಕೋರ್ಟ್‌ನಲ್ಲಿ ಸಾಕ್ಷ್ಯ ರೂಪದಲ್ಲಿ ಹಾಜರುಪಡಿಸಬೇಕಾಗಿರುವುದರಿಂದ ಅದನ್ನು ಮೊಹರು ಮಾಡಿ ನ್ಯಾಯಾಲಯದ ವಶಕ್ಕೆ ಒಪ್ಪಿಸಲಾಗುತ್ತದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.