ಕಾರ್ತಿ ಚಿದಂಬರಂ ದಿಲ್ಲಿ, ಚೆನ್ನೈ ಆಸ್ತಿಗಳ ಮೇಲೆ ಇಡಿ ದಾಳಿ
Team Udayavani, Jan 13, 2018, 11:55 AM IST
ಹೊಸದಿಲ್ಲಿ : ಏರ್ಸೆಲ್ ಮ್ಯಾಕ್ಸಿಸ್ ಕೇಸಿಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಶನಿವಾರ ಕಾರ್ತಿ ಚಿದಂಬರಂ ಅವರ ದಿಲ್ಲಿ ಮತ್ತು ಚೆನ್ನೈ ಆಸ್ತಿಗಳ ಮೇಲೆ ದಾಳಿ ನಡೆಸಿದರು.
2006ರಲ್ಲಿ ವಿತ್ತ ಸಚಿವರಾಗಿದ್ದ ಪಿ ಚಿಂದಂಬರಂ ಅವರು ವಿದೇಶೀ ಹೂಡಿಕೆ ಪ್ರೋತ್ಸಾಹನ ಮಂಡಳಿ(ಎಫ್ಐಪಿಬಿ)ಗೆ ನೀಡಿದ್ದ ಅನುಮತಿಗೆ ಈ ಕೇಸು ಸಂಬಂಧಿಸಿದ್ದಾಗಿದೆ.
“ಆಗಿನ ಹಣಕಾಸು ಸಚಿವ ಚಿದಂಬರಂ ಅವರು ಎಫ್ಐಪಿಬಿ ಅನುಮತಿ ಮಂಜೂರು ಮಾಡಿದ್ದಾಗಿನ ಪರಿಸ್ಥಿತಿ ಮತ್ತು ಸನ್ನಿವೇಶಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಹಣಕಾಸು ಸಚಿವರು 600 ಕೋಟಿ ರೂ. ವರೆಗೆ ಮಾತ್ರವೇ ಅನುಮೋದನೆ ನೀಡಬಹುದು; ಅದಕ್ಕಿಂತ ಹೆಚ್ಚಿನ ಮೊತ್ತಕ್ಕೆ ನಿಯಮಗಳ ಪ್ರಕಾರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯ ಅನುಮೋದನೆ ಪಡೆಯಬೇಕಾಗಿರುತ್ತದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ