ಇಡಿಯಿಂದ ಭಾರೀ ಬೇಟೆ:300 ಬೇನಾಮಿ ಕಂಪೆನಿಗಳ ಮೇಲೆ ಏಕಕಾಲದಲ್ಲಿ ದಾಳಿ!
Team Udayavani, Apr 1, 2017, 2:09 PM IST
ಹೊಸದಿಲ್ಲಿ: ನೋಟು ಅಪನಗದೀಕರಣದ ಬಳಿಕ ಕಪ್ಪು ಹಣ ವನ್ನು ಬಿಳಿಯಾಗಿಸುವಲ್ಲಿ ಸಹಕರಿಸಿದ ಗುಮಾನಿಯಲ್ಲಿ ಶನಿವಾರ ಭಾರೀ ಕಾರ್ಯಾಚರಣೆಗಿಳಿದಿರುವ ಜಾರಿ ನಿರ್ದೇಶನಾಲಯ ಏಕಕಾಲದಲ್ಲಿ ದೇಶದ 16 ರಾಜ್ಯಗಳ 100 ಕಡೆಗಳಲ್ಲಿ 300 ಬೇನಾಮಿ ಕಂಪೆನಿಗಳ ಮೇಲೆ ದಾಳಿ ನಡೆಸಿ ಭ್ರಷ್ಟರಿಗೆ ಶಾಕ್ ನೀಡಿದೆ.
ಬೆಂಗಳೂರು, ಚೆನ್ನೈ,ದೆಹಲಿ,ಮುಂಬಯಿ, ಭುವನೇಶ್ವರ, ಕೋಲ್ಕತಾ ಸೇರಿದಂತೆ ಇತರೆಡೆ ದಾಳಿ ನಡೆದಿದ್ದು ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ದಾಳಿಗೊಳಗಾದ ಕಂಪೆನಿಗಳು 500 ರೂ ಮತ್ತು 1000 ರೂಪಾಯಿ ನೋಟುಗಳ ವರ್ಗಾಯಿಸುವಲ್ಲಿ ಕಪ್ಪು ಕುಳಗಳಿಗೆ ನೆರವಾಗಿ ನೂರಾರು ಕೋಟಿ ಅವ್ಯವಹಾರ ನಡೆಸಿದ್ದವು ಎನ್ನಲಾಗಿದೆ.
ಮುಂಬಯಿಯಲ್ಲಿ ಒಬ್ಬನ ಹೆಸರಿನಲ್ಲಿ ನೂರಾರು ನಕಲಿ ಕಂಪೆನಿಗಳಿರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈತನ ಡೈರಿಯಲ್ಲಿ ಎನ್ಸಿಪಿ ನಾಯಕ ಛಗನ್ ಭುಜ್ಬಲ್ಗೆ 46 ಕೋಟಿ ರೂ ಹಣ ನೀಡಿರುವ ಬಗ್ಗೆ ಬರೆದಿರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ