ಕೇರಳ: ಇನ್ನೂ 8 ಕುಲಪತಿಗಳ ನೇಮಕ ರದ್ದು ಸಾಧ್ಯತೆ

ಸರ್ಕಾರದೊಂದಿಗೆ ಸಂಘರ್ಷ: ರಾಜ್ಯಪಾಲರ ಮೇಲುಗೈ ಸಾಧ್ಯತೆ

Team Udayavani, Nov 16, 2022, 6:50 AM IST

ಕೇರಳ: ಇನ್ನೂ 8 ಕುಲಪತಿಗಳ ನೇಮಕ ರದ್ದು ಸಾಧ್ಯತೆ

ತಿರುವನಂತಪುರ: ಯುಜಿಸಿ ನಿಯಮ ಉಲ್ಲಂ ಸಿ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ನೇಮಿಸಲಾಗಿದೆ ಎಂದು ಕೇರಳ ಹೈಕೋರ್ಟ್‌ ಇತ್ತೀಚೆಗೆ ಕೆಯುಎಫ್ಒಎಸ್‌ ಮತ್ತು ಕೆಟಿಯು ವಿಶ್ವವಿದ್ಯಾಲಯದ ಕುಲಪತಿಗಳ ನೇಮಕವನ್ನು ಅನೂರ್ಜಿತಗೊಳಿಸಿದೆ. ಇದೇ ರೀತಿ ಕೇರಳದ ಇನ್ನೂ ಎಂಟು ವಿವಿಗಳ ಕುಲಪತಿಗಳ ನೇಮಕವನ್ನು ಹೈಕೋರ್ಟ್‌ ರದ್ದುಗೊಳಿಸುವ ಸಾಧ್ಯತೆ ದಟ್ಟವಾಗಿದೆ.

ಈ ಮೂಲಕ ಕೇರಳದ ಆಡಳಿತಾರೂಢ ಎಲ್‌ಡಿಎಫ್ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದಲ್ಲಿ ಕಾನೂನಾತ್ಮಕವಾಗಿ ರಾಜ್ಯಪಾಲರ ಕೈ ಮೇಲಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಸೋಮವಾರವಷ್ಟೇ ಕೇರಳ ಹೈಕೋರ್ಟ್‌, ಕೆಯುಎಫ್ಒಎಸ್‌ ಕುಲಪತಿ ಡಾ. ರಿಜು ಜಾನ್‌ ಅವರ ನೇಮಕವನ್ನು ರದ್ದುಗೊಳಿಸಿತ್ತು.

ಪ್ರತಿಭಟನಾ ಮೆರವಣಿಗೆ:
ಕುಲಪತಿಗಳ ರಾಜೀನಾಮೆಗೆ ಸೂಚನೆ ಹಾಗೂ ವಿಧೇಯಕಗಳನ್ನು ಅನುಮೋದಿಸದೇ ಬಾಕಿ ಇರಿಸಿಕೊಂಡಿರುವುದನ್ನು ಖಂಡಿಸಿ, ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ವಿರುದ್ಧ ಎಲ್‌ಡಿಎಫ್ ಮಂಗಳವಾರ “ರಾಜಭವನ ಚಲೋ’ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು. ಈ ವೇಳೆ ಮಾತನಾಡಿದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, “ಹಿಂದುತ್ವ ರಾಷ್ಟ್ರ ಮಾಡುವ ಬಿಜೆಪಿ-ಆರ್‌ಎಸ್‌ಎಸ್‌ ಅಜೆಂಡಾ ಜಾರಿಗೆ ತರುವ ಭಾಗವಾಗಿ ಬಿಜೆಪಿಯೇತರ ಸರ್ಕಾರಗಳು ಇರುವ ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜ್ಯಪಾಲರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟಲಾಗುತ್ತಿದೆ,’ ಎಂದು ಆರೋಪಿಸಿದರು.

ರಾಜ್ಯಪಾಲರ ವಿರುದ್ಧ ಎಲ್‌ಡಿಎಫ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕಾಂಗ್ರೆಸ್‌ ಖಂಡಿಸಿದೆ. “ಕೇರಳದಲ್ಲಿ ಅರಾಜಕತೆ ಸೃಷ್ಟಿಸಲು ಎಲ್‌ಡಿಎಫ್ ಪ್ರಯತ್ನಿಸುತ್ತಿದೆ,’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ದೂರಿದ್ದಾರೆ.

ಹೈಕೋರ್ಟ್‌ ನಕಾರ:
ರಾಜಭವನ ಚಲೋಗೆ ತಡೆ ತರಲು ಕೇರಳ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದೆ. ಆದರೆ ಸರ್ಕಾರಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದನ್ನು ವಿರೋಧಿಸಿ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಸಲ್ಲಿಸಿರುವ ಅರ್ಜಿ ಪರಿಗಣಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.

ಟಾಪ್ ನ್ಯೂಸ್

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

6-chikmagaluru

ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ

T20 World Cup-winning England team met British Prime Minister Rishi Sunak

ಟಿ20 ವಿಶ್ವಕಪ್ ವಿಜೇತ ತಂಡದೊಂದಿಗೆ ಕ್ರಿಕೆಟ್ ಆಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್; ವಿಡಿಯೋ

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’

ಪ್ಯಾನ್‌ ಇಂಡಿಯಾ ಅಖಾಡದಲ್ಲಿ ‘ಚಂದ್ರು’ ಬಿಂಬ; ಭರ್ಜರಿ ಕಲೆಕ್ಷನ್‌ ಖುಷಿಯಲ್ಲಿ ‘ಕಬ್ಜ’



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

5-panaji

ಪಣಜಿ: ಮಹಿಳೆಯರಿಗೆ ಸರಿಯಾದ ಗೌರವ ಕೊಡಬೇಕು, ಅವಮಾನಿಸಬಾರದು: ಡಾ.ನಿರ್ಮಲಾ ಸಿ.ಯಲಿಗಾರ

14 Opposition Parties Go To Supreme Court Alleging Misuse Of Agencies

ಏಜೆನ್ಸಿಗಳ ದುರುಪಯೋಗ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ 14 ವಿರೋಧ ಪಕ್ಷಗಳು

ಪಾಕ್ ಗಡಿಯ ದೇಗುಲಕ್ಕೆ ಶೃಂಗೇರಿ ವಿಗ್ರಹ; ಕಾಶ್ಮೀರದ ಕುಪ್ವಾರದಲ್ಲಿ ಶಾರದಾ ದೇಗುಲ ಲೋಕಾರ್ಪಣೆ

ಪಾಕ್ ಗಡಿಯ ದೇಗುಲಕ್ಕೆ ಶೃಂಗೇರಿ ವಿಗ್ರಹ; ಕಾಶ್ಮೀರದ ಕುಪ್ವಾರದಲ್ಲಿ ಶಾರದಾ ದೇಗುಲ ಲೋಕಾರ್ಪಣೆ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

ನಟ ಅಜಿತ್ ಕುಮಾರ್ ತಂದೆ ಸುಬ್ರಮಣಿಯಮ್ ಮಣಿ ವಿಧಿವಶ; ಗಣ್ಯರ ಸಂತಾಪ

Rahul Gandhi disqualified from Lok Sabha

ಎರಡು ವರ್ಷ ಜೈಲು ಶಿಕ್ಷೆ ಪ್ರಕಟ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ಜಯಲಲಿತಾ ಟು ಅಜಂ ಖಾನ್; ಶಿಕ್ಷೆಯ ಕಾರಣದಿಂದ ಅನರ್ಹಗೊಂಡ ಸಂಸದ-ಶಾಸಕರ ಪಟ್ಟಿ ಇಲ್ಲಿದೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ರೈತರ ಹಕ್ಕಿಗಾಗಿ ಸಂಘಟಿತರಾಗಿ ಹೋರಾಟ ಅನಿವಾರ್ಯ; ಶಾಂತಿ ಪ್ರಸಾದ್‌ ಹೆಗ್ಡೆ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

ಸುಳ್ಯ ನ.ಪಂ. ಸಾಮಾನ್ಯ ಸಭೆ; ನೀರಿನ ಮಿತಬಳಕೆ, ಜಾಗೃತಿ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.