ಚುನಾವಣೆ: ಬಿಜೆಪಿ 6 ಬಗೆ ಸಮ್ಮೇಳನ
Team Udayavani, Jan 20, 2019, 12:40 AM IST
ಡೆಹ್ರಾಡೂನ್: ಮುಂದಿನ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ತಮ್ಮ ಬೆಂಬಲಕ್ಕಿರುವ ಜನಸಾಮಾನ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಸರಕಾರದ ಕಾರ್ಯಕ್ರಮಗಳ ಯಶಸ್ಸನ್ನು ಜನಸಾಮಾನ್ಯರಿಗೆ ಮನವರಿಕೆ ಮಾಡಿಕೊಡಲು ಬಿಜೆಪಿ, ಆರು ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಇದಕ್ಕೆ ತ್ರಿಶಕ್ತಿ ಸಮ್ಮೇಳನ, ಯುವ ಸಮ್ಮೇಳನ, ಬುದ್ಧಿಜೀವಿ ಸಮ್ಮೇಳನ, ಮೇರಾ ಪರಿವಾರ್ ಭಾಜಪಾ ಪರಿವಾರ್, ಕಮಲ್ ಜ್ಯೋತಿ ಪ್ರಜ್ವಲನ್ ಮತ್ತು ಕಮಲ್ ಸಂದೇಶ ಯಾತ್ರಾ ಎಂದು ಹೆಸರಿಡಲಾಗಿದೆ. ಈ ಕಾರ್ಯಕ್ರಮಗಳು ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ನಡೆಯಲಿವೆ ಎಂದು ಬಿಜೆಪಿ ಮಹಾ ಕಾರ್ಯದರ್ಶಿ ಸರೋಜ್ ಪಾಂಡೆ ತಿಳಿಸಿದ್ದಾರೆ. ಫೆ.26ರಂದು ಕಮಲ್ ಜ್ಯೋತಿ ಪ್ರಜ್ವಲನ್ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ