ಜಾಹೀರಾತಿನಲ್ಲಿ ಪಪ್ಪು ಪದ ಬಳಸಬೇಡಿ: ಬಿಜೆಪಿಗೆ ಚುನಾವಣಾ ಆಯೋಗ


Team Udayavani, Nov 15, 2017, 11:52 AM IST

Pappu-Rahul-700.jpg

ಅಹ್ಮದಾಬಾದ್‌ : ಗುಜರಾತ್‌ನಲ್ಲಿನ ಆಳುವ ಬಿಜೆಪಿ ತನ್ನ ವಿದ್ಯುನ್ಮಾನ ಜಾಹೀರಾತುಗಳಲ್ಲಿ “ಪಪ್ಪು’ ಪದವನ್ನು ಬಳಸಕೂಡದೆಂದು ಚುನಾವಣಾ ಆಯೋಗ ಅಪ್ಪಣೆ ಕೊಡಿಸಿದೆ.

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಅವರ ಕುಟುಂಬದವರು ಆತ್ಮೀಯತೆಯಿಂದ ಕರೆಯುವ ಹೆಸರು ಇದಾಗಿದ್ದು ಅದನ್ನು ಜಾಹೀರಾತುಗಳಲ್ಲಿ ಬಳಸುವುದರಿಂದ ರಾಹುಲ್‌ ಗಾಂಧಿಗೆ ಅಪಮಾನ ಮಾಡಿದಂತಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.

ಸಾಮಾಜಿಕ ಜಾಲ ತಾಣದಲ್ಲಿ ಕೂಡ ರಾಹುಲ್‌ ಗಾಂಧಿ ಅವರನ್ನು ಅವಹೇಳನ ಮಾಡುವುದಕ್ಕೆ ಪಪ್ಪು ಪದವನ್ನು ಸಾಮಾನ್ಯವಾಗಿ ಬಳಸುವುದುಂಟು. 

ಪಪ್ಪು ಪದ ಬಳಕೆಯನ್ನು ವಿದ್ಯುನ್ಮಾನ ಜಾಹೀರಾತಿನಲ್ಲಿ ಬಿಜೆಪಿ ಬಳಸದಂತೆ ನಿಷೇಧಿಸಿರುವ ಹೊಸ ವಿದ್ಯಾಮಾನವನ್ನು ಇಂದು ಪಕ್ಷದ ಮೂಲಗಳು ದೃಢಪಡಿಸಿವೆ. ಆದರೆ ನಾವು ಈ ಪದವನ್ನು ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗುರಿ ಇರಿಸಿ ಬಳಸಿಲ್ಲ ಎಂದು ಅದು ಹೇಳಿಕೊಂಡಿದೆ. 

ಬಿಜೆಪಿ ಕಳೆದ ತಿಂಗಳಲ್ಲೇ ತನ್ನ  ವಿದ್ಯುನ್ಮಾನ ಜಾಹೀರಾತುಗಳ ಬರಹಗಳನ್ನು ಚುನಾವಣಾ ಆಯೋಗದ ಅವಲೋಕನ ಮತ್ತು ಸಮ್ಮತಿಗೆ ಒಪ್ಪಿಸಿತ್ತು.  ಏಕೆಂದರೆ ಯಾವುದೇ ಚುನಾವಣಾ ಜಾಹೀರಾತನ್ನು ನಾವು ಪ್ರಕಟಿಸುವ ಮುನ್ನ ಅದರ ಪಠ್ಯವನ್ನು ಚುನಾವಣಾ ಆಯೋಗದ ಸಮಿತಿಗೆ ಒಪ್ಪಿಸಿ ಸರ್ಟಿಫಿಕೇಟ್‌ ಪಡೆಯಬೇಕಾಗಿದೆ ಎಂದು ಬಿಜೆಪಿ ಹೇಳಿದೆ. 

ಪಪ್ಪು ಪದ ಬಳಕೆ ನಿರ್ದಿಷ್ಠ ವ್ಯಕ್ತಿಯನ್ನು ಗುರಿ ಇರಿಸಿರುವುದರಿಂದ ಅದು ಅನಪೇಕ್ಷಿತ; ಅದನ್ನು ಜಾಹೀರಾತಿನಿಂದ ತೆಗೆಯಬೇಕು ಎಂದು ಚುನಾವಣಾ ಆಯೋಗ ಹೇಳಿರುವಂತೆ ನಾವು ಮಾಡಿದ್ದೇವೆ ಎಂದು ಹಿರಿಯ ಬಿಜೆಪಿ ನಾಯಕರೋರ್ವರು ಹೇಳಿದ್ದಾರೆ. 

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.