ಮತ ಲಂಚ: ಕೇಜ್ರಿ ಹೇಳಿಕೆಗೆ ಚು.ಆ.ಖಂಡನೆ; ಆದೇಶ ಪ್ರಶ್ನಿಸುವುದಾಗಿ ಆಪ್
Team Udayavani, Jan 21, 2017, 4:52 PM IST
ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿ ಮುಖ್ಯಮಂತ್ರಿಯಾಗಿರುವ ಅರವಿಂದ ಕೇಜ್ರಿವಾಲ್ ಅವರು ಇತರ ಪಕ್ಷಗಳು ನೀಡುವ ಮತ ಲಂಚವನ್ನು ಸ್ವೀಕರಿಸಿ ಆಪ್ ಗೆ ಮತ ಹಾಕಿ ಎಂದು ಜನರಿಗೆ ಗೋವೆಯ ಬೆನೋಲಿಂ ನಲ್ಲಿನ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿರುವುದಕ್ಕೆ ಚುನಾವಣಾ ಆಯೋಗ ಅಸಮ್ಮತಿಯನ್ನು ಸೂಚಿಸಿ ಆ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ.
ಈ ಆಕ್ಷೇಪಾರ್ಹ ಹೇಳಿಕೆಗೆ ಸಮಜಾಯಿಷಿಕೆ ನೀಡಲು ಜನವರಿ 18ರಂದು ತನ್ನ ಮುಂದೆ ಹಾಜರಾಗಬೇಕೆಂದೂ ಅದಕ್ಕೆ ತಪ್ಪಿದಲ್ಲಿ ಕಠಿನ ಕ್ರಮ ತೆಗೆದುಕೊಳ್ಳಲಾಗುವುದೆಂದೂ ಚುನಾವಣಾ ಆಯೋಗ ಕೇಜ್ರಿವಾಲ್ ಗೆ ಎಚ್ಚರಿಕೆ ನೀಡಿತ್ತು.
ಆದರೆ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಕೇಜ್ರಿವಾಲ್, “ಆಯೋಗದ ಆದೇಶ ಸಂಪೂರ್ಣ ತಪ್ಪು. ಕೆಳ ನ್ಯಾಯಾಲಯ ಈ ಸಂಬಂಧ ನನ್ನ ಪರವಾಗಿ ತೀರ್ಪು ನೀಡಿದ್ದು ಚುನಾವಣಾ ಆಯೋಗ ಅದನ್ನು ಕಡೆಗಣಿಸಿದೆ. ಆದುದರಿಂದ ಚುನಾವಣಾ ಆಯೋಗದ ಆದೇಶವನ್ನು ನಾನು ಕೋರ್ಟಿನಲ್ಲಿ ಪ್ರಶ್ನಿಸುತ್ತೇನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ