ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಗೋ ಸಾಕಣೆ ಕಡ್ಡಾಯ ಮಾಡಿ
Team Udayavani, Aug 16, 2021, 11:00 PM IST
ಭೋಪಾಲ: ಸಚಿವ ಹರ್ದೀಪ್ ಸಿಂಗ್ ದಾಂಗ್ ಇನ್ನು ಮುಂದಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸಬೇಕಾದರೆ ಗೋವುಗಳನ್ನು ಸಾಕುವುದನ್ನು ಕಡ್ಡಾಯಗೊಳಿಸಿ, ಚುನಾವಣಾ ಆಯೋಗ ಆದೇಶ ಹೊರಡಿಸಬೇಕು. ಹೀಗೆಂದು ಮಧ್ಯಪ್ರದೇಶದ ಪರಿಸರ ಮತ್ತು ನವೀಕರಿಸಬಹುದಾದ ಇಂಧನಗಳ ಸಚಿವ ಹರ್ದೀಪ್ ಸಿಂಗ್ ದಾಂಗ್ ಸಲಹೆ ಮಾಡಿದ್ದಾರೆ. ಗೋ ಸಾಕಣೆ ಮಾಡದ ಸ್ಪರ್ಧಾಕಾಂಕ್ಷಿಗಳ ನಾಮಪತ್ರವನ್ನು ರದ್ದು ಮಾಡಬೇಕು ಎಂದು ಹೇಳಿದ್ದಾರೆ.
ಇದರ ಜತೆಗೆ ಪ್ರತಿ ತಿಂಗಳು 25 ಸಾವಿರ ರೂ.ಗಳಿಗಿಂತ ಹೆಚ್ಚು ಸಂಬಳ ಪಡೆಯುತ್ತಿರುವ ರಾಜ್ಯ ಸರ್ಕಾರಿ ಉದ್ಯೋಗಿಯ ಬಳಿಯಿಂದ ಗೋ ರಕ್ಷಣೆಗಾಗಿ 500 ರೂ. ಸಂಗ್ರಹಿಸುವ ಉದ್ದೇಶವೂ ಇದೆ ಎಂದು ಹೇಳಿದ್ದಾರೆ. “ಪಿಟಿಐ’ ಸುದ್ದಿಸಂಸ್ಥೆ ಜತೆಗೆ ಮಾತನಾಡಿದ ಅವರು, ಕೇವಲ ವೈಯಕ್ತಿಕ ನೆಲೆಯಲ್ಲಿ ಈ ಸಲಹೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ