Election Commissioner ಸ್ಥಾನಕ್ಕೆ ಅರುಣ್ ಗೋಯಲ್ ದಿಢೀರ್ ರಾಜೀನಾಮೆ
Team Udayavani, Mar 9, 2024, 11:46 PM IST
ಹೊಸದಿಲ್ಲಿ: ಅಚ್ಚರಿಯ ಬೆಳವಣಿಗೆಯಲ್ಲಿ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನ ಗಳು ಬಾಕಿಯಿರುವಂತೆಯೇ ಚುನಾವಣೆ ಆಯುಕ್ತರಲ್ಲಿ ಒಬ್ಬರಾಗಿರುವ ಅರುಣ್ ಗೋಯಲ್ ಶನಿವಾರ ದಿಢೀರ್ ರಾಜೀ
ನಾಮೆ ನೀಡಿದ್ದಾರೆ.
ಅವರ ಅಧಿಕಾರ ಅವಧಿ 2027ರ ವರೆಗೆ ಇದ್ದರೂ ಏಕಾಏಕಿ ಹುದ್ದೆ ತ್ಯಜಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಕೇಂದ್ರ ಕಾನೂನು ಸಚಿವಾಲಯವು ಈ ಬಗ್ಗೆ ಮಾಹಿತಿ ನೀಡಿದ್ದು, ರಾಷ್ಟ್ರಪತಿ ರಾಜೀನಾಮೆ ಸ್ವೀಕರಿಸಿದ್ದಾರೆ ಎಂದು ಪ್ರಕಟಿಸಿದೆ. ಯಾವ ಕಾರಣಕ್ಕಾಗಿ ಅವರು ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ಬಹಿರಂಗವಾಗಿಲ್ಲ. ಈಗ ಅರುಣ್ ರಾಜೀನಾಮೆಯೊಂದಿಗೆ ಆಯೋಗದಲ್ಲಿ ಮುಖ್ಯ ಚುನಾವಣೆ ಆಯುಕ್ತ ರಾಜೀವ್ ಕುಮಾರ್ ಮಾತ್ರವೇ ಉಳಿದಿದ್ದಾರೆ.
1985ರ ಬ್ಯಾಚ್ನ ಐಎಎಸ್ ಅಧಿಕಾರಿ ಯಾಗಿರುವ ಅರುಣ್ ಕೇಂದ್ರ ಬೃಹತ್ ಕಾರ್ಖಾನೆಗಳ ಸಚಿವಾಲಯದ ಕಾರ್ಯದರ್ಶಿಯೂ ಆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್