ಅನಿವಾಸಿ ಭಾರತೀಯರಿಗೆ ವಿದ್ಯುನ್ಮಾನ ಮತ ಅವಕಾಶ

ಚುನಾವಣ ಆಯೋಗದಿಂದ ಕೇಂದ್ರಕ್ಕೆ ಪತ್ರ

Team Udayavani, Dec 2, 2020, 6:15 AM IST

ಅನಿವಾಸಿ ಭಾರತೀಯರಿಗೆ ವಿದ್ಯುನ್ಮಾನ ಮತ ಅವಕಾಶ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಮುಂದಿನ ಎಪ್ರಿಲ್‌- ಮೇನಲ್ಲಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳು ನಡೆಯಲಿರುವಂತೆಯೇ ಚುನಾವಣ ಆಯೋಗ ಅರ್ಹ ಅನಿವಾಸಿ ಭಾರತೀಯರಿಗೆ ವಿದ್ಯುನ್ಮಾನ ಅಂಚೆ ಮತ ವ್ಯವಸ್ಥೆ (ಇಟಿಪಿ ಬಿಎಸ್‌) ನೀಡುವ ಬಗ್ಗೆ ಪ್ರಸ್ತಾವ ಮಾಡಿದೆ.

ನ.27ರಂದು ಕೇಂದ್ರ ಸರಕಾರದ ಕಾನೂನು ಸಚಿವಾಲಯದ ಶಾಸಕಾಂಗ ವಿಭಾಗದ ಕಾರ್ಯದರ್ಶಿಗೆ ಬರೆದಿರುವ ಪತ್ರದಲ್ಲಿ ಈ ಅಂಶವನ್ನು ಪ್ರಸ್ತಾವ ಮಾಡಲಾಗಿದೆ. ಆಡಳಿತಾ ತ್ಮಕವಾಗಿ ಮತ್ತು ತಾಂತ್ರಿಕವಾಗಿ ವಿದ್ಯುನ್ಮಾನ ಚಾಲಿತ ಅಂಚೆ ಮತ ವ್ಯವಸ್ಥೆ ನೀಡಲು ಆಯೋಗ ಸಿದ್ಧವಾಗಿದೆ. ವಿದೇಶಗಳಲ್ಲಿ ನೆಲೆಸಿರುವ ಹಲ ವಾರು ಭಾರತೀಯರೂ ಈ ವ್ಯವಸ್ಥೆ ಜಾರಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಮತ ಚಲಾವಣೆಗಾಗಿಯೇ ದೇಶಕ್ಕೆ ಬರು ವುದು ದುಬಾರಿಯಾಗುವುದರಿಂದ ಅಂಚೆ ಮತ ವ್ಯವಸ್ಥೆ ಮೂಲಕ ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಡಬೇಕು ಎಂದು ಕೋರಿಕೆ ಸಲ್ಲಿಕೆಯಾಗಿದೆ. ಮಾಹಿತಿಗಳ ಪ್ರಕಾರ 10 ಸಾವಿರದಿಂದ 12 ಸಾವಿರ ಮಂದಿ ಹಿಂದಿನ ಚುನಾವಣೆಗಳ ಅವಧಿಯಲ್ಲಿ ಅಂಚೆ ಮತ ವ್ಯವಸ್ಥೆ ಬಳಕೆ ಮಾಡಿಕೊಂಡಿದ್ದಾರೆ.

ಇಟಿಬಿಎಸ್‌ ಎಂದರೇನು?
ವಿದೇಶಗಳಲ್ಲಿರುವ ಭಾರತ ಮೂಲದ ವ್ಯಕ್ತಿಗೆ ಅಂಚೆ ಮತಪತ್ರವನ್ನು ವಿದ್ಯುನ್ಮಾನ ಮಾಧ್ಯಮದ ಮೂಲಕ ಕಳುಹಿಸಲಾಗುತ್ತದೆ.

ಅದನ್ನು ಡೌನ್‌ಲೋಡ್‌ ಮಾಡಿ ಕೊಂಡು ಮತ ಚಲಾಯಿಸಿದ ಬಳಿಕ ವಿಶೇಷ ರೀತಿಯ ಲಕೋಟೆಯಲ್ಲಿ ಅದನ್ನು ಹಾಕಿ ಸಂಬಂಧಿಸಿದ ಮತ ಕ್ಷೇತ್ರದ ಚುನಾವಣಧಿಕಾರಿಗೆ ಎಣಿಕೆಯ ದಿನ ಬೆಳಗ್ಗೆ 8 ಗಂಟೆ ಮೊದಲು ಕಳುಹಿಸಿಕೊಡಬೇಕು.

2016ರ ಅಕ್ಟೋಬರ್‌ನಲ್ಲಿ ಚುನಾವಣೆ ನಡೆಸುವ ನಿಯಮಗಳ ಕಾಯ್ದೆ 1961ಕ್ಕೆ ತಿದ್ದುಪಡಿ ತಂದು ಅದನ್ನು ಜಾರಿಗೊಳಿಸಲಾಗಿತ್ತು.

ಇತರ ದೇಶಗಳಲ್ಲಿರುವ ಮತದಾರರು ನಿಗದಿತ ಮತಕ್ಷೇತ್ರದ ಅಧಿಕಾರಿಗೆ ಹಕ್ಕು ಚಲಾಯಿಸುವ ಬಗ್ಗೆ ಮೊದಲೇ ಕೋರಿಕೆ ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವಿದ್ಯುನ್ಮಾನ ಮಾಧ್ಯಮದ ಮೂಲಕ ಮತಪತ್ರ ಕಳುಹಿಸುತ್ತಾರೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.