ಕಾಡಾನೆ ದಾಳಿಗೆ ತಮಿಳು ನಾಡಿನ ಶಬರಿಮಲೆ ಯಾತ್ರಿಕ ಬಲಿ
Team Udayavani, Jan 9, 2019, 10:08 AM IST
ಕೋಟ್ಟಯಂ, ಕೇರಳ : ಇಲ್ಲಿಂದ 60 ಕಿ.ಮೀ. ದೂರದ ಅರಣ್ಯದಲ್ಲಿ ಕಾಡಾನೆಯೊಂದು ಶಬರಿಮಲೆ ಯಾತ್ರಿಕನನ್ನು ತುಳಿದು ಕೊಂದಿರುವ ಘಟನೆ ನಡೆದಿದೆ.
ತಮಿಳು ನಾಡಿನ ಸೇಲಂ ನವರಾದ ಪರಮಶಿವಂ (35) ಅವರು ಕಾಡಾನೆ ತುಳಿತಕ್ಕೆ ಬಲಿಯಾದ ವ್ಯಕ್ತಿ. ಇವರು ತಮ್ಮ ಏಳು ವರ್ಷದ ಪುತ್ರ ಮತ್ತು ಇತರ 13 ಮಂದಿಯೊಂದಿಗೆ ಎರುಮಲೆ ಅರಣ್ಯ ಮಾರ್ಗವಾಗಿ ಪಂಬಾ ಗೆ ಹೋಗುತ್ತಿದ್ದಾಗ ಇಂದು ನಸುಕಿನ 1 ಗಂಟೆಯ ವೇಳೆಗೆ ಕಾಡಾನೆ ದಾಳಿಗೆ ಬಲಿಯಾದರು.
ಪರಮಶಿವಂ ಅವರೊಂದಿಗೆ ಇದ್ದ ಇತರರು ಮತ್ತು ಆತನ ಪುತ್ರ ಅದೃಷ್ಟವಶಾತ್ ಪಾರಾದರು. ಪರಮಶಿವಂ ಅವರು ತಮ್ಮ ಪುತ್ರನನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ