ಐಟಿ ವಲಯದಲ್ಲೂ ನೌಕರರ ಸಂಘ


Team Udayavani, May 18, 2017, 11:31 AM IST

it-sector.jpg

ಚೆನ್ನೈ: ಕಾರ್ಮಿಕ ಸಂಘಟನೆಗಳು, ವಿವಿಧ ವಲಯದ ಉದ್ಯೋಗಿಗಳ ಸಂಘಟನೆಗಳು ದೇಶಾದ್ಯಂತ ಬೇಕಾದಷ್ಟಿವೆ. ಆದರೆ ಸಾಫ್ಟ್ ವೇರ್‌ ವಲಯದಲ್ಲಿ? 

ಈ ವರೆಗೂ ಅಂತಹದ್ದೊಂದು ಪ್ರಯತ್ನ ನಡೆದಿರಲಿಲ್ಲ. ಆದರೀಗ ತಮಿಳುನಾಡಿನಲ್ಲಿ ಸಾಫ್ಟ್ವೇರ್‌ ಉದ್ಯೋಗಿಗಳ ಸಂಘಟನೆಯೂ ಅಸ್ತಿತ್ವಕ್ಕೆ ಬಂದಿದೆ. ಆರಂಭದಲ್ಲೇ ಇದಕ್ಕೆ ನೂರಕ್ಕೂ ಹೆಚ್ಚು ಮಂದಿ ಐಟಿ ಉದ್ಯೋಗಿಗಳು ಸದಸ್ಯರಾಗಿದ್ದಾರೆ. “ಫೋರಂ ಫಾರ್‌ ಐಟಿ ಎಂಪ್ಲಾಯೀಸ್‌, ತಮಿಳುನಾಡು’ ಹೆಸರಿನ ಉದ್ಯೋಗಿಗಳ ಸಂಘ ಇದಾಗಿದೆ. 

ಇತ್ತೀಚೆಗೆ ಖ್ಯಾತ ಐಟಿ ಕಂಪೆನಿ ಕಾಗ್ನಿಝೆಂಟ್‌ ಹಲವು ಉದ್ಯೋಗಿಗಳನ್ನು ಕೆಲಸದಿಂದ ಕೈ ಬಿಡಲು ಯೋಜಿಸಿದ್ದು, ಆ ಬಳಿಕ ಈ ಸಂಘಟನೆ ಜನ್ಮ ತಳೆದಿದೆ. ಮಹಿಳೆಯರ ಸುರಕ್ಷತೆ, ಕಾರ್ಮಿಕ ಕಾನೂನುಗಳು, ಸದಸ್ಯರ ರಕ್ಷಣೆ ವಿಚಾರದಲ್ಲಿ ನಮ್ಮ ಸಂಘಟನೆ ಕೆಲಸ ಮಾಡಲಿದೆ ಎಂದು ಐಟಿ ಉದ್ಯೋಗಿಗಳ ಸಂಘದ ಪಿ. ಪರಿಮಳಾ ಹೇಳಿದ್ದಾರೆ. 

ತಮಿಳುನಾಡಿನಲ್ಲಿ ಸುಮಾರು 4.5 ಲಕ್ಷ ಮಂದಿ ಐಟಿ ಉದ್ಯೋಗಿಗಳಿದ್ದಾರೆ. ಇವರಲ್ಲಿ ಹಲವರು ಸಂಘಟನೆ ಸೇರಲು ಹಿಂದೇಟು ಹಾಕುತ್ತಿದ್ದಾರೆ. ಕಂಪೆನಿಗಳು ತಮ್ಮನ್ನು “ತೊಂದರೆ ನೀಡುವವರು’ ಎಂದು ಪರಿಗಣಿಸುವುದರಿಂದ ಸೇರಲು ಹಿಂಜರಿಯುತ್ತಿರುವುದಾಗಿಹೇಳಿದ್ದಾರೆ. 

ಆದರೆ ಉದ್ಯೋಗಿ ಸಂಘಟನೆ ಬಗ್ಗೆ ರಾಷ್ಟ್ರೀಯ ಚಾನೆಲ್‌ಗೆ ಪ್ರತಿಕ್ರಿಯಿಸಿರುವ, ಇನ್ಫೋಸಿಸ್‌ ಸಹಸಂಸ್ಥಾಪಕ ಮೋಹನ್‌ದಾಸ್‌ ಪೈ ಅವರು, ” ಈ ಸಂಘಟನೆ ಸೇರ್ಪಡೆಗೆ ಯಾರೂ ಮುಂದಾಗುವುದಿಲ್ಲ. ದೇಶದ ಐಟಿ ಉದ್ಯಮಕ್ಕೆ ಶೇ.96ರಷ್ಟು ಕೆಲಸ ವಿದೇಶಗಳಿಂದಲೇ ದೊರಕುತ್ತದೆ. ಇದು ಸ್ಥಳೀಯ ಚಟುವಟಿಕೆ ಅಲ್ಲ’ ಎಂದು ಹೇಳಿದ್ದಾರೆ.

ತಮಿಳುನಾಡು ಕಳೆದ ವರ್ಷ ಉದ್ಯೋಗಿಗಳ ಸಂಘ ಕಟ್ಟಲು ಕಾನೂನಿನಲ್ಲಿ ಅವಕಾಶ ಮಾಡಿಕೊಟ್ಟಿತ್ತು. ಕರ್ನಾಟದಲ್ಲಿ ಈಗಲೂ ಇದಕ್ಕೆ ಅನುಮತಿ ಇಲ್ಲ.

ಟಾಪ್ ನ್ಯೂಸ್

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.