![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಎನ್ಕೌಂಟರ್: 6 ಉಗ್ರರ ಹತ್ಯೆ
ಕಾರ್ಯಾಚರಣೆ ವೇಳೆ ಒಬ್ಬ ಯೋಧ, ನಾಗರಿಕ ಸಾವು
Team Udayavani, May 17, 2019, 6:00 AM IST
![35](https://www.udayavani.com/wp-content/uploads/2019/05/35-7-620x426.jpg)
ಶ್ರೀನಗರ: ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್ನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಪ್ರತ್ಯೇಕ ಗುಂಡಿನ ಕಾಳಗದಲ್ಲಿ ಜೈಶ್- ಎ- ಮೊಹಮ್ಮದ್ ಸಂಘಟನೆಗೆ ಸೇರಿದ ಆರು ಉಗ್ರರನ್ನು ಸದೆ ಬಡಿಯಲಾಗಿದೆ.
ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಒಬ್ಬ ನಾಗರಿಕ ಕೂಡ ಮೃತಪಟ್ಟಿ ದ್ದಾರೆ. ಪುಲ್ವಾಮಾ ಜಿಲ್ಲೆಯ ಡೆಲಿಪೋರಾ ಪ್ರಾಂತ್ಯ ದಲ್ಲಿನ ಮನೆ ಯೊಂದ ರಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಆ ಪ್ರದೇಶಕ್ಕೆ ತೆರಳಿದ್ದ ಭದ್ರತಾ ಪಡೆಗಳು, ಮನೆಯ ಸುತ್ತಲಿದ್ದ ಇತರ ಮನೆಗಳಿಂದ ನಿವಾಸಿಗಳನ್ನು ತೆರವುಗೊಳಿಸುತ್ತಿದ್ದರು.
ಸಂದೀಪ್ ಎಂಬ ಯೋಧ ಸಹ ಇದೇ ಕಾರ್ಯದಲ್ಲಿ ನಿರತರಾಗಿದ್ದಾಗ, ಉಗ್ರರು ಸಂದೀಪ್ ಮೇಲೆ ಗುಂಡಿನ ದಾಳಿ ನಡೆಸಿದರು. ಆಗ, ಸಂದೀಪ್ ಹಾಗೂ ಮನೆಯ ಸದಸ್ಯರೊಬ್ಬರಾದ ರಯೀಸ್ ದರ್ ಎಂಬವರಿಗೆ ಗುಂಡುತಾಗಿ ಇಬ್ಬರೂ ಮೃತಪಟ್ಟರು.
ತಕ್ಷಣವೇ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆ ದುರುಳಿಸಿತು. ಬಳಿಕ ಶೋಪಿಯಾನ್ನಲ್ಲೂ ಪ್ರತ್ಯೇಕ ಎನ್ಕೌಂಟರ್ ನಡೆದು 3 ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.