ಭೀಕರ ಗುಂಡಿನ ಕಾಳಗ; ಯೋಧ ಹುತಾತ್ಮ, 5 ನಕ್ಸಲರಿಗೆ ಗಾಯ
Team Udayavani, Jun 2, 2019, 9:40 AM IST
ಧುಮ್ಕಾ: ಜಾರ್ಖಂಡ್ನ ಖಾತಿಲಾ ಎಂಬಲ್ಲಿ ಭಾನುವಾರ ನಕ್ಸಲರೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಓರ್ವ ಸಶಸ್ತ್ರ ಸೀಮಾ ಬಲದ ಯೋಧ ಹುತಾತ್ಮರಾಗಿದ್ದು, ನಾಲ್ವರು ಯೋಧರು ಗಾಯಗೊಂಡಿದ್ದಾರೆ. ನಾಲ್ಕರಿಂದ ಐದು ಮಂದಿ ನಕ್ಸಲರೂ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿರಸಿದ್ದಾರೆ.
ಗಾಯಾಳು ಯೋಧರನ್ನು ಚಿಕಿತ್ಸೆಗಾಗಿ ರಾಂಚಿಗೆ ಏರ್ಲಿಫ್ಟ್ ಮಾಡಲಾಗಿದೆ.
15 ರಿಂದ20 ಮಂದಿ ನಕ್ಸಲರು ಅರಣ್ಯದಲ್ಲಿರುವುದನ್ನು ಖಚಿತಪಡಿಸಿಕೊಂಡು ರಕ್ಷಣಾ ಪಡೆಗಳು ಕಾರ್ಯಾಚರಣೆಗಿಳಿದಿದ್ದರು.
ಮೇ 28 ರಂದು ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ 21 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!